Webdunia - Bharat's app for daily news and videos

Install App

ಲೋಕನಾಥ್ ಕುಟುಂಬಕ್ಕೆ ಬೆದರಿಕೆ ಕರೆ ಹಾಕಿದವರು ಯಾರು ಗೊತ್ತಾ...?

Webdunia
ಗುರುವಾರ, 22 ಫೆಬ್ರವರಿ 2018 (10:23 IST)
ಬೆಂಗಳೂರು: ವಿದ್ವತ್ ಮೇಲೆ ಹ್ಯಾರಿಸ್ ಮೊಹಮ್ಮದ್ ನಲಪಾಡ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾನಾಥ್ ಕುಟುಂಬಕ್ಕೆ ಸೋಷಿಯಲ್ ಮೀಡಿಯಾದಿಂದ ಬೆದರಿಕೆ ಹಾಕಲಾಗಿದೆಯಂತೆ, ಅದು ಅಲ್ಲದೆ, ಲೋಕನಾಥ್ ಉದ್ಯಮದ ಬಗ್ಗೆ ನೆಗೆಟೀವ್ ಕೂಡ ಪ್ರಚಾರ ಮಾಡುವುದಾಗಿ ಶಾಸಕ ಹ್ಯಾರಿಸ್ ಆಪ್ತರು ಬೆದರಿಕೆ ಹಾಕಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.


ಹ್ಯಾರಿಸ್ ಟೀಂ ನವರು ಲೋಕನಾಥ್ ಆಪ್ತ ಸ್ನೇಹಿತರ ಮೂಲಕ ಈ ವಿಷಯವನ್ನು ಮುಟ್ಟಿಸಿದ್ದಾರಂತೆ. ಇನ್ನೂ ವಿಶೇಷ ಅಭಿಯೋಜಕರ ನೇಮಕ ವಿಚಾರಕ್ಕೆ ಹ್ಯಾರಿಸ್ ಟೀಂ ಅವರು ಗರಂ ಆಗಿದ್ದಾರಂತೆ. ಆಪ್ತರ ಮೂಲಕ ಫೋನ್ ಮಾಡಿಸಿ ಬೆದರಿಕೆ ಹಾಕಲಾಗಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments