Webdunia - Bharat's app for daily news and videos

Install App

ಶಾಸಕರ ಬಲಗೈ ಭಂಟನಿಂದ ಅಧಿಕಾರಿಗೆ ಅವಾಜ್ !

Webdunia
ಬುಧವಾರ, 8 ಆಗಸ್ಟ್ 2018 (16:12 IST)
ಶಾಸಕರ ಬಲಗೈ ಭಂಟ ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಅಧಿಕಾರಿಗೆ ಅವಾಜ್ ಹಾಕಿದ್ದಾನೆ. ಶಾಸಕರ ಬಲಗೈ ಭಂಟ ಹಾಗೂ ಕೊಪ್ಪಳ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷನೊಬ್ಬ ಅಧಿಕಾರಿಗೆ ಅವಾಜ್ ಹಾಕಿದ್ದಾನೆ.

ಬಿ.ಬಸವರಾಜ ಎಂಬಾಥ ಅಧಿಕಾರಿಗೆ ಅವಾಜ್ ಹಾಕಿರುವ ವ್ಯಕ್ತಿಯಾಗಿದ್ದಾನೆ. ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೆಸುಗೂರು ಆಪ್ತ ಬಿ.ಬಸವರಾಜ ಈಗ ಚರ್ಚೆಗೆ ಗ್ರಾಸವಾಗಿದ್ದಾನೆ. ಕನಕಗಿರಿ ಕ್ಷೇತ್ರದಲ್ಲಿ ನಡೆದಿರುವ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳನ್ನು ನಿಲ್ಲಿಸುವಂತೆ ಅವಾಜ್ ಹಾಕಿದ್ದಾನೆ. ಸಣ್ಣ ನೀರಾವರಿ ಇಲಾಖೆಯ ಎಇಇ ಸೆಲ್ವಕುಮಾರಗೆ ಪೊನ್ ನಲ್ಲಿ ಅವಾಜ್ ಹಾಕಿದ ಆರೋಪ ಕೇಳಿಬಂದಿದೆ. ಸಣ್ಣ ಹಿಡುವಳಿ ರೈತರಿಗೆ ತುಂಗಭದ್ರ ನದಿಯಿಂದ ನೀರು ಒದಗಿಸುವ ಏತ ನೀರಾವರಿ ಯೋಜನೆ ನಿಲ್ಲಿಸಲು ಅವಾಜ್ ಹಾಕಿದ್ದಾನೆ ಎನ್ನಲಾಗಿದೆ.

ಮಾಜಿ ಸಚಿವ ಶಿವರಾಜ ತಂಗಡಗಿ ಅವಧಿಯಲ್ಲಿ ಕಾಮಗಾರಿ ಆರಂಭವಾಗಿದ್ದು,  ಕಾಮಗಾರಿ ಮುಗಿಯುವ ಹಂತದಲ್ಲಿದೆ.
ಏತ ನೀರಾವರಿಯ ಯೋಜನೆಯ ಫಲಾನುಭವಿ ಬದಲಾವಣೆ ಮಾಡವುದಾಗಿ ಬಿ.ಬಸವರಾಜಪ್ಪ ಆವಾಜ್ ಮಾಡಿದ್ದಾನೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ಮೀಸಲು ವಿಧಾನ ಸಭಾ ಕ್ಷೇತ್ರದ ಹಾಲಿ -ಮಾಜಿ‌ ಶಾಸಕರ ಮಧ್ಯದ ಜಟಾಪಟಿಗೆ ಕಾಮಗಾರಿ ನಿಲ್ಲುವ ಭೀತಿ ಎದುರಾಗಿದೆ.

ಬಿ.ಬಸವರಾಜ ಆವಾಜ್ ಹಾಕಿರುವ ಧ್ವನಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬೆಳಕಿಗೆ ಬಂದಿದೆ.
ಅಧಿಕಾರಿಗೆ ಆವಾಜ್ ಹಾಕಿರುವ ಬಿ.ಬಸವರಾಜ ನಡೆಯನ್ನು ಜನರು ಪ್ರಶ್ನೆ ಮಾಡುತ್ತಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮೋದಿ ದೊಡ್ಡ ಪ್ರಾಬ್ಲಂ ಅಲ್ಲ, ಅವರನ್ನು ನಾನು ಎರಡು ಸಲ ಮೀಟ್ ಮಾಡಿದ್ದೇನೆ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments