Webdunia - Bharat's app for daily news and videos

Install App

ದೂರು ದಾಖಲಿಸದಂತೆ ಬೆದರಿಕೆ ಕರೆ

Webdunia
ಸೋಮವಾರ, 26 ಸೆಪ್ಟಂಬರ್ 2022 (20:54 IST)
ಹುಬ್ಬಳ್ಳಿಯ ಗ್ರಾ.ಪಂ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣದ ತನಿಖೆಯನ್ನು ಹಳ್ಳ ಹಿಡಿಸಲು ಪ್ರಭಾವಿಗಳು ಯತ್ನಿಸಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಹಾಗೂ ಸಹೋದರ ಸಂಜಯ್ ಪಠದಾರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದೆ. ಅರಣ್ಯ ಇಲಾಖೆಯ ಸರ್ಕಾರಿ ಅಧಿಕಾರಿಯಿಂದ ಇಬ್ಬರ ಮೇಲೆ ಬೆದರಿಕೆ ಹಾಕಲಾಗಿದೆ. ಸರ್ಕಾರಿ ನೌಕರರಾದ ಹುಬ್ಬಳ್ಳಿಯ ಪ್ರಕಾಶ್ ಕರಗುಪ್ಪಿಯಿಂದ ಬೆದರಿಕೆ ಕರೆ ಬಂದಿದೆ ಎಂದು ಸಂಜಯ್​​​ ಆರೋಪ ಮಾಡ್ತಿದ್ದಾರೆ. ನಾಗರಾಜ ಹೆಗ್ಗಣ್ಣವರ ಮೇಲೆ ದೂರು ದಾಖಲಿಸದಂತೆ ಹೇಳಿ, ಕೇಸ್​ ದಾಖಲಿಸಿದ್ರೆ ಜೀವಕ್ಕೆ ಹಾನಿ ಮಾಡುವ ಬೆದರಿಕೆ ಹಾಕಲಾಗಿದೆ ಅಂತೆ. ಪ್ರಕಾಶ್ ಕರಗುಪ್ಪಿ ಮೇಲೆ CID ಅಧಿಕಾರಿಗಳ ಸೂಚನೆ ಮೇರೆಗೆ ದೂರು ದಾಖಲು ಮಾಡಲಾಗಿದೆ. ಸದ್ಯ ಪಠದಾರಿ ಹತ್ಯೆ ಪ್ರಕರಣವನ್ನು CID ತಂಡ ತನಿಖೆ ನಡೆಸುತ್ತಿದ್ದು, ಬೆಂಗಳೂರಿನಿಂದ ಬಂದ ವಿಶೇಷ ತಂಡದಿಂದ ತನಿಖೆ ಚುರುಕುಗೊಂಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments