ದೂರು ದಾಖಲಿಸದಂತೆ ಬೆದರಿಕೆ ಕರೆ

Webdunia
ಸೋಮವಾರ, 26 ಸೆಪ್ಟಂಬರ್ 2022 (20:54 IST)
ಹುಬ್ಬಳ್ಳಿಯ ಗ್ರಾ.ಪಂ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣದ ತನಿಖೆಯನ್ನು ಹಳ್ಳ ಹಿಡಿಸಲು ಪ್ರಭಾವಿಗಳು ಯತ್ನಿಸಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಹಾಗೂ ಸಹೋದರ ಸಂಜಯ್ ಪಠದಾರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದೆ. ಅರಣ್ಯ ಇಲಾಖೆಯ ಸರ್ಕಾರಿ ಅಧಿಕಾರಿಯಿಂದ ಇಬ್ಬರ ಮೇಲೆ ಬೆದರಿಕೆ ಹಾಕಲಾಗಿದೆ. ಸರ್ಕಾರಿ ನೌಕರರಾದ ಹುಬ್ಬಳ್ಳಿಯ ಪ್ರಕಾಶ್ ಕರಗುಪ್ಪಿಯಿಂದ ಬೆದರಿಕೆ ಕರೆ ಬಂದಿದೆ ಎಂದು ಸಂಜಯ್​​​ ಆರೋಪ ಮಾಡ್ತಿದ್ದಾರೆ. ನಾಗರಾಜ ಹೆಗ್ಗಣ್ಣವರ ಮೇಲೆ ದೂರು ದಾಖಲಿಸದಂತೆ ಹೇಳಿ, ಕೇಸ್​ ದಾಖಲಿಸಿದ್ರೆ ಜೀವಕ್ಕೆ ಹಾನಿ ಮಾಡುವ ಬೆದರಿಕೆ ಹಾಕಲಾಗಿದೆ ಅಂತೆ. ಪ್ರಕಾಶ್ ಕರಗುಪ್ಪಿ ಮೇಲೆ CID ಅಧಿಕಾರಿಗಳ ಸೂಚನೆ ಮೇರೆಗೆ ದೂರು ದಾಖಲು ಮಾಡಲಾಗಿದೆ. ಸದ್ಯ ಪಠದಾರಿ ಹತ್ಯೆ ಪ್ರಕರಣವನ್ನು CID ತಂಡ ತನಿಖೆ ನಡೆಸುತ್ತಿದ್ದು, ಬೆಂಗಳೂರಿನಿಂದ ಬಂದ ವಿಶೇಷ ತಂಡದಿಂದ ತನಿಖೆ ಚುರುಕುಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ಮುಂದಿನ ಸುದ್ದಿ
Show comments