Webdunia - Bharat's app for daily news and videos

Install App

ದೂರು ದಾಖಲಿಸದಂತೆ ಬೆದರಿಕೆ ಕರೆ

Webdunia
ಸೋಮವಾರ, 26 ಸೆಪ್ಟಂಬರ್ 2022 (20:54 IST)
ಹುಬ್ಬಳ್ಳಿಯ ಗ್ರಾ.ಪಂ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣದ ತನಿಖೆಯನ್ನು ಹಳ್ಳ ಹಿಡಿಸಲು ಪ್ರಭಾವಿಗಳು ಯತ್ನಿಸಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಹಾಗೂ ಸಹೋದರ ಸಂಜಯ್ ಪಠದಾರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದೆ. ಅರಣ್ಯ ಇಲಾಖೆಯ ಸರ್ಕಾರಿ ಅಧಿಕಾರಿಯಿಂದ ಇಬ್ಬರ ಮೇಲೆ ಬೆದರಿಕೆ ಹಾಕಲಾಗಿದೆ. ಸರ್ಕಾರಿ ನೌಕರರಾದ ಹುಬ್ಬಳ್ಳಿಯ ಪ್ರಕಾಶ್ ಕರಗುಪ್ಪಿಯಿಂದ ಬೆದರಿಕೆ ಕರೆ ಬಂದಿದೆ ಎಂದು ಸಂಜಯ್​​​ ಆರೋಪ ಮಾಡ್ತಿದ್ದಾರೆ. ನಾಗರಾಜ ಹೆಗ್ಗಣ್ಣವರ ಮೇಲೆ ದೂರು ದಾಖಲಿಸದಂತೆ ಹೇಳಿ, ಕೇಸ್​ ದಾಖಲಿಸಿದ್ರೆ ಜೀವಕ್ಕೆ ಹಾನಿ ಮಾಡುವ ಬೆದರಿಕೆ ಹಾಕಲಾಗಿದೆ ಅಂತೆ. ಪ್ರಕಾಶ್ ಕರಗುಪ್ಪಿ ಮೇಲೆ CID ಅಧಿಕಾರಿಗಳ ಸೂಚನೆ ಮೇರೆಗೆ ದೂರು ದಾಖಲು ಮಾಡಲಾಗಿದೆ. ಸದ್ಯ ಪಠದಾರಿ ಹತ್ಯೆ ಪ್ರಕರಣವನ್ನು CID ತಂಡ ತನಿಖೆ ನಡೆಸುತ್ತಿದ್ದು, ಬೆಂಗಳೂರಿನಿಂದ ಬಂದ ವಿಶೇಷ ತಂಡದಿಂದ ತನಿಖೆ ಚುರುಕುಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments