ಅಕ್ರಮವಾಗಿ ಶಿಕಾರಿ ಮಾಡಿ ಜಿಂಕೆ ಮಾ0ಸ ಪಾಲು ಮಾಡುತ್ತಿದ್ದ ಮೂವರ ಬಂಧನ

Webdunia
ಗುರುವಾರ, 18 ಅಕ್ಟೋಬರ್ 2018 (22:40 IST)
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಜನ್ನಪುರ ಸಮೀಪ ಅಕ್ರಮವಾಗಿ ಶಿಕಾರಿ ಮಾಡಿ ಜಿಂಕೆ ಮಾ0ಸ ಪಾಲು ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.

ಕನ್ನಹಳಿಯ ಹೇಮಶೇಖರ ಎಂಬುವರ ಕಾಫಿ ತೋಟದಲ್ಲಿ  ಕೂಲಿ ಮಾಡಿತ್ತಿದ ಮೂವರನ್ನು ಬಂಧಿಸಿದ್ದಾರೆ. ಬಂಧಿತ  ಮಣಿ, ಸುಂದರ್, ಗಜೇಂದ್ರ ಎಂಬುವರಿಂದ ಸುಮಾರು 8 ಕೆಜಿ ಜಿಂಕೆ ಮಾಂಸ, ತಲೆ, ಚರ್ಮ, ಊರೂಳು, ಪಾತ್ರೆ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಪ್ರಹ್ಲಾದ ನೇತೃತ್ವದದಲ್ಲಿ ಕಾರ್ಯಚರಣೆ ನೆಡೆಸಿ ಮೂರು ಬೇಟೆಗಾರನ್ನು ಬಂಧಿಸಿದ್ದಾರೆ.

ತೋಟದಲ್ಲಿ ಕೂಲಿ ಮಾಡುವ ಇವರು ಜಿಂಕೆ ಶಿಕಾರಿ ಮಾಡಿ ತೋಟದ ಕಾಲೊನಿಯಲ್ಲಿ ಪಾಲು ಮಾಡುವಾಗ ಮಾಹಿತಿ ಬಂದ ಹಿನ್ನೆಲೆ ಕಾರ್ಯಚರಣೆ ನಡೆಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣವನ್ನು  ದಾಖಲಿಸಿದ್ದಾರೆ. ಈ ಕಾರ್ಯಚರಣೆಯ ನೇತೃತ್ವ ವಹಿಸಿದ ವಲಯ ಅರಣ್ಯ ಅಧಿಕಾರಿ ಪ್ರಹ್ಲಾದ ಹಾಗು ಸಿಬ್ಬಂದಿ ಈ ಬೇಟೆಗಾರರನ್ನು ವಶಕ್ಕೆ ಪಡೆದಿದ್ದಾರೆ. ಮೂಡಿಗೆರೆಯ ಪ್ರತಿಷ್ಠಿತ ರಾಜಕಾರಣಿಗಳ ಮನೆಗಳಿಗೆ ಮಾಂಸ ಸರಬರಾಜು ಮಾಡಲಾಗುತ್ತಿತ್ತು ಎಂದು ಸ್ಥಳೀಯರು ಹೇಳುತ್ತಾರೆ. ತಲೆ ಮರಿಸಿಕೂಂಡಿರುವ ಒಬ್ಬ ನನ್ನು  ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಮರ್ಡರ್: ಕುಟುಂಬಸ್ಥರಿಗೆ 15 ಲಕ್ಷ ಪರಿಹಾರ, ಯಾರನ್ನೂ ಬಿಡಲ್ಲ ಎಂದ ಸಿಎಂ

ನೇಮಕಾತಿಗಾಗಿ ಪ್ರತಿಭಟನೆ ಮಾಡಿದ್ದ ಯುವಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಅಸ್ತಿತ್ವಕ್ಕೆ ಪೆಟ್ಟು ಬಿದ್ದಾಗ ದಲಿತ ಸಿಎಂ ಪ್ರಸ್ತಾಪ: ಪಿ.ರಾಜೀವ್

ಶಿವಮೊಗ್ಗದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ ಅನ್ಯಕೋಮಿನ ಅಪ್ರಾಪ್ತರು: ಆರ್ ಅಶೋಕ್ ಆಕ್ರೋಶ

ಯುವಜನರ ಕಣ್ಣೀರು, ಹೋರಾಟ ನಿಮಗೆ ಕಾಣುತ್ತಿಲ್ಲವೇ: ವಿಜಯೇಂದ್ರ

ಮುಂದಿನ ಸುದ್ದಿ
Show comments