Webdunia - Bharat's app for daily news and videos

Install App

ಬಾಡಿಗೆ ಕೇಳುವ ನೆಪದಲ್ಲಿ ಮನೆ ದರೋಡೆ ಮಾಡುತ್ತಿದ್ದ ಖದೀಮರು ಅರೆಸ್ಟ್

Webdunia
ಸೋಮವಾರ, 23 ಮೇ 2022 (10:00 IST)
ಬೆಂಗಳೂರು: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬರುತ್ತಿದ್ದ ಖದೀಮರ ಗುಂಪು ಚಿನ್ನಾಭರಣ ದರೋಡೆ ಮಾಡುತ್ತಿದ್ದ ಖದೀಮರನ್ನು ನಗರದಲ್ಲಿ ಬಂಧಿಸಲಾಗಿದೆ.

ಮನೆ ಬಾಡಿಗೆ ನೋಡುವ ನೆಪದಲ್ಲಿ ಒಳಗೆ ಬಂದಿದ್ದ ಮೂವರು ಆರೋಪಿಗಳು ಒಳಗೆ ಗಲೀಜಾಗಿದೆ ನೋಡಿ ಎಂದು ಮಾಲಕಿಯನ್ನು ಒಳಗೆ ಕರೆಸಿಕೊಂಡಿದ್ದರು.

ಬಳಿಕ ಮಾಲಕಿಯ ಕೈ ಕಾಲು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ್ದರು. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿತ್ತು. ವಿಚಾರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments