ಬಾಡಿಗೆ ಕೇಳುವ ನೆಪದಲ್ಲಿ ಮನೆ ದರೋಡೆ ಮಾಡುತ್ತಿದ್ದ ಖದೀಮರು ಅರೆಸ್ಟ್

Webdunia
ಸೋಮವಾರ, 23 ಮೇ 2022 (10:00 IST)
ಬೆಂಗಳೂರು: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬರುತ್ತಿದ್ದ ಖದೀಮರ ಗುಂಪು ಚಿನ್ನಾಭರಣ ದರೋಡೆ ಮಾಡುತ್ತಿದ್ದ ಖದೀಮರನ್ನು ನಗರದಲ್ಲಿ ಬಂಧಿಸಲಾಗಿದೆ.

ಮನೆ ಬಾಡಿಗೆ ನೋಡುವ ನೆಪದಲ್ಲಿ ಒಳಗೆ ಬಂದಿದ್ದ ಮೂವರು ಆರೋಪಿಗಳು ಒಳಗೆ ಗಲೀಜಾಗಿದೆ ನೋಡಿ ಎಂದು ಮಾಲಕಿಯನ್ನು ಒಳಗೆ ಕರೆಸಿಕೊಂಡಿದ್ದರು.

ಬಳಿಕ ಮಾಲಕಿಯ ಕೈ ಕಾಲು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ್ದರು. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿತ್ತು. ವಿಚಾರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗುವ ಯುವತಿಗೆ ಯುವಕನೊಬ್ಬ ಬರ್ತಡೇಗೆ ಶುಭಕೋರಿದ್ದೆ ತಪ್ಪಾಯ್ತು

ನವದೆಹಲಿ: ದಟ್ಟ ಮಂಜಿನಿಂದ ಹೊಸ ವರ್ಷದಂದು ವಿಮಾನ ಪ್ರಯಾಣಿಗರಿಗೆ ತೊಂದರೆ

ನ್ಯೂ ಇಯರ್ 2026: ನಮ್ಮ ಮೆಟ್ರೋದಲ್ಲಿ ಒಂದೇ ದಿನದಲ್ಲಿ 8.93ಲಕ್ಷ ಮಂದಿ ಪ್ರಯಾಣ

New Year2026: ಹೊಸ ವರ್ಷಕ್ಕೆ ರಾಯರ ದರ್ಶನಕ್ಕೆ ಜನಸಾಗರ

ಹೊಸ ವರ್ಷಕ್ಕೆ ಇದೆಂಥಾ ದುರಂತ, ಸ್ವಿಸ್ ಸ್ಕೀ ರೆಸಾರ್ಟ್‌ನಲ್ಲಿ ಸ್ಫೋಟ, ಹಲವು ಮಂದಿ ಸಾವು

ಮುಂದಿನ ಸುದ್ದಿ
Show comments