Webdunia - Bharat's app for daily news and videos

Install App

ಬಾಡಿಗೆ ಕೇಳುವ ನೆಪದಲ್ಲಿ ಮನೆ ದರೋಡೆ ಮಾಡುತ್ತಿದ್ದ ಖದೀಮರು ಅರೆಸ್ಟ್

Webdunia
ಸೋಮವಾರ, 23 ಮೇ 2022 (10:00 IST)
ಬೆಂಗಳೂರು: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬರುತ್ತಿದ್ದ ಖದೀಮರ ಗುಂಪು ಚಿನ್ನಾಭರಣ ದರೋಡೆ ಮಾಡುತ್ತಿದ್ದ ಖದೀಮರನ್ನು ನಗರದಲ್ಲಿ ಬಂಧಿಸಲಾಗಿದೆ.

ಮನೆ ಬಾಡಿಗೆ ನೋಡುವ ನೆಪದಲ್ಲಿ ಒಳಗೆ ಬಂದಿದ್ದ ಮೂವರು ಆರೋಪಿಗಳು ಒಳಗೆ ಗಲೀಜಾಗಿದೆ ನೋಡಿ ಎಂದು ಮಾಲಕಿಯನ್ನು ಒಳಗೆ ಕರೆಸಿಕೊಂಡಿದ್ದರು.

ಬಳಿಕ ಮಾಲಕಿಯ ಕೈ ಕಾಲು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ್ದರು. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿತ್ತು. ವಿಚಾರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಕ್ಷಯ ತೃತೀಯಕ್ಕೆ ಮೊದಲು ಚಿನ್ನದ ದರ ಎಷ್ಟಾಗಿದೆ ನೋಡಿ

Asaduddin Owaisi: ಕಾಂಗ್ರೆಸ್ ನ ಕೆಲವು ನಾಯಕರಿಗಿಂತ ಅಸಾದುದ್ದೀನ್ ಒವೈಸಿ ವಾಸಿ ಅಂತಿದ್ದಾರೆ ಪಬ್ಲಿಕ್

India Pakistan: ಸತತ ಐದನೇ ದಿನವೂ ಭಾರತೀಯ ಸೇನೆಯನ್ನು ಕೆಣಕಿ ಪೆಟ್ಟು ತಿಂದ ಪಾಕಿಸ್ತಾನ

ಭಾರತವನ್ನು ಧ್ವೇಷಿಸುತ್ತೇನೆ, ಕೊಳಕು ಹಿಂದೂಗಳು ಹಿಂದೆ ಬಿದ್ದಿದ್ದಾರೆ ಎಂದ ಮಂಗಳೂರು ವೈದ್ಯೆ ಫಾತಿಮಾ: ವಿವಾದ

Pakistan Army: ಭಾರತದ ದಾಳಿಗೆ ಹೆದರಿ ತನ್ನ ಕುಟುಂಬವನ್ನು ಲಂಡನ್ ಗೆ ರವಾನಿಸಿದ ಪಾಕಿಸ್ತಾನ ಸೇನಾ ಮುಖ್ಯಸ್ಥ ಮುನೀರ್

ಮುಂದಿನ ಸುದ್ದಿ
Show comments