Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಮೂವರ ಮೇಲೆ ದಾಳಿ ಪ್ರಕರಣ; ಬಿಜೆಪಿ ಕೋಮುವಾದದ ಬಣ್ಣ ಹಚ್ಚುತ್ತಿದೆ ಎಂದ ಶಿವಸೇನೆ

Webdunia
ಗುರುವಾರ, 23 ಏಪ್ರಿಲ್ 2020 (07:14 IST)
ಮುಂಬೈ : ಮಹಾರಾಷ್ಟ್ರದ ಪಾಲ್ವರ್ ನಲ್ಲಿ ಓರ್ವ ಸಾಧು ಸೇರಿ ಮೂವರ ಮೇಲೆ ನಡೆದ ಸಾಮೂಹಿಕ ದಾಳಿಗೆ ಸಂಬಂಧಿಸಿದಂತೆ ಇದಕ್ಕೆ ಬಿಜೆಪಿ ಪಕ್ಷ ಕೋಮುವಾದದ ಬಣ್ಣ ಹಚ್ಚಲು ಪ್ರಯತ್ನಿಸುತ್ತಿದೆ ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಆರೋಪಿಸಿದ್ದಾರೆ.


ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಅವರು, ಕಳೆದ ವಾರ  ಮಹಾರಾಷ್ಟ್ರದ ಪಾಲ್ವರ್ ಜಿಲ್ಲೆಯಲ್ಲಿ ಓರ್ವ ಸಾಧು ಸೇರಿ ಮೂವರ ಮೇಲೆ ಸಾಮೂಹಿಕ ದಾಳಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 101 ಜನರನ್ನು ಬಂಧಿಸಿಲಾಗಿದೆ. ಆದರೆ ಅವರಲ್ಲಿ ಯಾರು ಮುಸ್ಲಿಂರಿಲ್ಲ ಎಂದು ಹೇಳಿದ್ದಾರೆ.


ಆದರೆ ಈ ಘಟನೆಗೆ ಕೋಮು ಬಣ್ಣ ಬಳಿಯಲು ಪ್ರಯತ್ನಿಸಿದ ಬಿಜೆಪಿ ಇದು ಮುಸ್ಲಿಂರೇ ಮಾಡಿರುವ ಕೃತ್ಯ ಎಂದು ಬಿಂಬಿಸಲು ಹೊರಟಿತ್ತು. ಇದು ರಾಜಕೀಯವಾಗಿ ಹೊಡೆದಾಡಿಕೊಳ್ಳುವ ಸಮಯವಲ್ಲ. ನಾವೆಲ್ಲ ಸೇರಿ ಕೊರೊನಾ ವಿರುದ್ಧ ಹೋರಾಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments