Webdunia - Bharat's app for daily news and videos

Install App

ನಗನೂರು ಗ್ರಾಮದಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವು

Sampriya
ಮಂಗಳವಾರ, 23 ಏಪ್ರಿಲ್ 2024 (20:24 IST)
ಯಾದಗಿರಿ:  ಸುರಪುರ ತಾಲೂಕಿನ ನಗನೂರು ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಮೃತ ಬಾಲಕರನ್ನು ನಗನೂರು ಗ್ರಾಮದ ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ್ (10) ಮೃತ ಬಾಲಕರು ಎಂದು ಗುರುತಿಸಲಾಗಿದೆ.

ಬೇಸಿಗೆ ರಜೆಯಲ್ಲಿರುವ ಮಕ್ಕಳು ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದಾರೆ. ಈ ವೇಳೆ ಕೆಸರಿನಲ್ಲಿ ಸಿಲುಕಿ ಮೇಲಕ್ಕೆ ಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ಗ್ರಾಮಸ್ಥರು ಮೃತ ಬಾಲಕರ ಶವ ಹೊರತೆಗೆದಿದ್ದಾರೆ. ಇನ್ನೂ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಯಾದಗಿರಿ ಎಸ್ಪಿ ಸಂಗೀತಾ.ಜಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಬಾಲಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶಹಾಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂದ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments