ಮೋಜಿಗಾಗಿ ಈಜಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕರು

Webdunia
ಸೋಮವಾರ, 15 ನವೆಂಬರ್ 2021 (10:43 IST)
ದಾವಣಗೆರೆ: ಜಗಳೂರು ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ.

ಸೈಯರ್ (10), ಅಶ್ರಫ್ (7), ಆಸೀಫ್ (5) ಮೃತಪಟ್ಟ ದುರ್ದೈವಿಗಳು. ನವಂಬರ್ 13 ರಂದು ಘಟನೆ ನಡೆದಿದ್ದು, ಮಕ್ಕಳನ್ನು ರಕ್ಷಿಸಲು ಪ್ರಯತ್ನಪಟ್ಟರೂ ಸಾಧ‍್ಯವಾಗಲಿಲ್ಲ.

ಮೃತರ ಕುಟುಂಬಸ್ಥರಿಗೆ ಸ್ಥಳೀಯ ಶಾಸಕರು ತಲಾ 50 ಸಾವಿರ ರೂ. ಪರಿಹಾರ ಧನ ನೀಡಿದ್ದಾರೆ. ಜಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ: 8ಮಂದಿ ಸಾವು, 22ಕ್ಕೂ ಅಧಿಕ ಮಂದಿಗೆ ಗಾಯ

ಭಾರತದ ಮೊದಲ ಕ್ಲೋಸ್ಟ್‌ ಡೋರ್‌ ನಾನ್ ಎಸಿ ಲೋಕಲ್ ಟ್ರೈನ್‌ ಮುಂಬೈಗೆ, ಇಲ್ಲಿದೆ ವಿಡಿಯೋ

ಬಿಹಾರದ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ, ಬಿಜೆಪಿಯಿಂದ ಆಯ್ಕೆಯಾದ ಮೊದಲ ಸಿಎಂ

Karnataka Today Weather: ಇಂದು ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿದ ಹವಾಮಾನ

ಇರಾನ್ ಜತೆ ಎರಡನೇ ಸುತ್ತಿನ ಮಾತುಕತೆಗೆ ಆಸಕ್ತಿ ತೋರಿದ ಡೋನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments