Select Your Language

Notifications

webdunia
webdunia
webdunia
webdunia

ಉತ್ತರ ಕರ್ನಾಟಕದ ಜನರ ಸಂಕಷ್ಟ ಆಲಿಸಲು ಇಂದಿನಿಂದ ಮೂರು ದಿನಗಳ ಕಾಲ ಹೆಚ್.ಡಿಕೆ ಪ್ರವಾಸ

ಉತ್ತರ ಕರ್ನಾಟಕದ ಜನರ ಸಂಕಷ್ಟ ಆಲಿಸಲು ಇಂದಿನಿಂದ ಮೂರು ದಿನಗಳ ಕಾಲ ಹೆಚ್.ಡಿಕೆ ಪ್ರವಾಸ
ಬೆಂಗಳೂರು , ಶನಿವಾರ, 26 ಅಕ್ಟೋಬರ್ 2019 (12:21 IST)
ಬೆಂಗಳೂರು : ಪ್ರವಾಹದಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ಜನರ ಸಂಕಷ್ಟ ಆಲಿಸಲು ಮಾಜಿ ಸಿಎಂ ಕುಮಾರಸ್ವಾಮಿ ಇಂದಿನಿಂದ 3 ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.



 ಇಂದಿನಿಂದ ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ ಬೆಳಗಾವಿ, ಚಿಕ್ಕೋಡಿ, ಕಾಗವಾಡ, ಅಥಣಿ, ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ಹಿರೆಕೆರೂರಿನ ಪ್ರದೇಶಗಳಿಗೆ ಭೇಟಿ ನೀಡಿ ಜನರ ಕಷ್ಟ, ನಷ್ಟದ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೇ ಅಧಿಕಾರಿಗಳ ಜೊತೆ ಪರಿಹಾರ ಕಾರ್ಯಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

 

ಹಾಗೇ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪ್ರವಾಹ ವೀಕ್ಷಣೆಯ ಜೊತೆಗೆ ಉಪಚುನಾವಣೆಯ ಬಗ್ಗೆ ಸಿದ್ದತೆ ನಡೆಸಲಿದ್ದಾರೆ, ಈ ಬಗ್ಗೆ ಪಕ್ಷದ ಕಾರ್ಯಕರ್ತರು ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಏಕವಚನ ಮಾತ್ರ ಕಲಿತಿದ್ದಾರೆ- ಸಚಿವ ಸುರೇಶ್ ಕುಮಾರ್ ವಾಗ್ದಾಳಿ