Webdunia - Bharat's app for daily news and videos

Install App

ನಗರದ ಹಲವು ಪ್ರದೇಶಗಳಲ್ಲಿ ಇಂದಿನಿಂದ ಮೂರು ದಿನ ವಿದ್ಯುತ್ ವ್ಯತ್ಯಯ

Webdunia
ಸೋಮವಾರ, 3 ಜನವರಿ 2022 (20:49 IST)
ಬೆಂಗಳೂರು: ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ನಿರ್ವಹಣೆ ಮತ್ತು ದುರಸ್ತಿ ಕಾರಣದಿಂದಾಗಿ ಇಂದಿನಿಂದ ರಿಂದ ಜನವರಿ 5ರವರೆಗೆ ವಿದ್ಯುತ್ ಸೇವೆಯಲ್ಲಿ ವ್ಯತ್ಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
 
ಜನವರಿ 3 ರಿಂದ ನಗರದ ದಕ್ಷಿಣ ವಲಯದ ವಿನಾಯಕ ನಗರ, ಲಕ್ಕಸಂದ್ರ, ಬಿಕಾಸಿಪುರ, ಕಾಶಿನಗರ ಕೆರೆ, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ಜೆಪಿ ನಗರ 1ನೆ ಹಂತ, ಸಾರಕ್ಕಿ ಮಾರುಕಟ್ಟೆ, ಪುಟ್ಟೇನಹಳ್ಳಿ ಮುಖ್ಯರಸ್ತೆ, ಬ್ಯಾಂಕ್ ಆಫ್ ಬರೋಡಾ ಕಾಲನಿ ವಿದ್ಯುತ್ ಸೇವೆ ಸ್ಥಗಿತವಾಗಲಿದೆ ಎಂದು ಪ್ರಕಟಣೆ ಹೇಳಿದೆ.
 
ಚ್ರೋಡಾಗ್ ಕಾಲನಿ, ಗಣಪತಿ ಪುರ, ಓಲ್ಡ್ ಬ್ಯಾಂಕ್ ಕಾಲನಿ, ಟೀಚರ್ಸ್ ಕಾಲನಿ, ಬೀರೇಶ್ವರ ನಗರ, ಗಣಪತಿಪುರ, ಕೋಣನಕುಂಟೆ ಕೈಗಾರಿಕಾ ಪ್ರದೇಶ, ಬನಶಂಕರಿ 2ನೇ ಹಂತ, ಜೆ.ಪಿ.ನಗರ 5ನೇ ಹಂತ, ಬ್ಯಾಂಕ್ ಕಾಲೋನಿ, ಶ್ರೀನಿವಾಸ ನಗರ, ವಿವೇಕಾನಂದ ನಗರ, ಈಜಿಪುರ, ಚಲ್ಲಗಟ್ಟಾ, ನಾಗಸಂದ್ರ, ಕೆಂಪಾಪುರದಲ್ಲಿ ಸೇವೆಯಲ್ಲಿ ವ್ಯತ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments