Webdunia - Bharat's app for daily news and videos

Install App

ಒಂದೇ ಲವ್ ಸ್ಟೋರಿಗೆ ಮೂವರ ದಾರುಣ ಸಾವು

Webdunia
ಬುಧವಾರ, 23 ಅಕ್ಟೋಬರ್ 2019 (14:45 IST)

ಲವ್ ವಿಷಯ ಹುಡುಗಿ ಮನೆಯಲ್ಲಿ ಗೊತ್ತಾಗಿದ್ದಕ್ಕೆ ಮೂವರು ಸಾವನ್ನಪ್ಪಿದ್ದಾರೆ.

ಕಾಂಚನ, ಯಶ್ವಂತ ಲವ್ ಮಾಡೋ ವಿಷಯ ಕಾಂಚನಳ ಮನೆಯಲ್ಲಿ ಗೊತ್ತಾಗಿದೆ. ಹೀಗಾಗಿ ಕಾಂಚನ ವಿಷ ಸೇವಿಸಿ ಆ ಬಳಿಕ ನೇಣಿಗೆ ಶರಣಾಗಿ, ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾಳೆ.

ಮೊಮ್ಮಗಳ ಲವ್ ವಿಷಯ ಹಾಗೂ ಸಾವನ್ನು ನೋಡಿದ ಅಜ್ಜ ಚಂದ್ರಪ್ಪನಿಗೆ ಹೃದಯಾಘಾತವಾಗಿದೆ.

ಇತ್ತ, ಘಟನೆಗೆ ಕಾಂಚನಳ ಲವರ್ ಯಶ್ವಂತ್ ಕಾರಣ ಅಂತ ದೂರು ದಾಖಲಾಗಿದ್ದೇ ತಡ, ಪೊಲೀಸರು ಯಶ್ವಂತ್ ನನ್ನು ಬಂಧನ ಮಾಡಿದ್ದಾರೆ. ಇದರಿಂದ ಮನನೊಂದ ಯಶ್ವಂತ್ ನ ತಂದೆ ಸೋಮಶೇಖರ್ ಮಾನಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಂಡ್ಯದ ಬೆಳ್ಳೂರಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments