ಒಂದೇ ಲವ್ ಸ್ಟೋರಿಗೆ ಮೂವರ ದಾರುಣ ಸಾವು

Webdunia
ಬುಧವಾರ, 23 ಅಕ್ಟೋಬರ್ 2019 (14:45 IST)

ಲವ್ ವಿಷಯ ಹುಡುಗಿ ಮನೆಯಲ್ಲಿ ಗೊತ್ತಾಗಿದ್ದಕ್ಕೆ ಮೂವರು ಸಾವನ್ನಪ್ಪಿದ್ದಾರೆ.

ಕಾಂಚನ, ಯಶ್ವಂತ ಲವ್ ಮಾಡೋ ವಿಷಯ ಕಾಂಚನಳ ಮನೆಯಲ್ಲಿ ಗೊತ್ತಾಗಿದೆ. ಹೀಗಾಗಿ ಕಾಂಚನ ವಿಷ ಸೇವಿಸಿ ಆ ಬಳಿಕ ನೇಣಿಗೆ ಶರಣಾಗಿ, ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾಳೆ.

ಮೊಮ್ಮಗಳ ಲವ್ ವಿಷಯ ಹಾಗೂ ಸಾವನ್ನು ನೋಡಿದ ಅಜ್ಜ ಚಂದ್ರಪ್ಪನಿಗೆ ಹೃದಯಾಘಾತವಾಗಿದೆ.

ಇತ್ತ, ಘಟನೆಗೆ ಕಾಂಚನಳ ಲವರ್ ಯಶ್ವಂತ್ ಕಾರಣ ಅಂತ ದೂರು ದಾಖಲಾಗಿದ್ದೇ ತಡ, ಪೊಲೀಸರು ಯಶ್ವಂತ್ ನನ್ನು ಬಂಧನ ಮಾಡಿದ್ದಾರೆ. ಇದರಿಂದ ಮನನೊಂದ ಯಶ್ವಂತ್ ನ ತಂದೆ ಸೋಮಶೇಖರ್ ಮಾನಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಂಡ್ಯದ ಬೆಳ್ಳೂರಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments