Webdunia - Bharat's app for daily news and videos

Install App

ಪ್ರವಾಸಕ್ಕೆಂದು ಹೋದ ಒಂದೇ ಕುಟುಂಬದ ಮೂವರ ಸಾವು

Webdunia
ಬುಧವಾರ, 14 ನವೆಂಬರ್ 2018 (19:13 IST)
ಪ್ರವಾಸಕ್ಕೆ ಎಂದು ಹೋದವರಲ್ಲಿ ಒಂದೇ ಕುಟುಂಬದ ಮೂವರು ಹೆಣವಾದ ಘಟನೆ ನಡೆದಿದೆ.

ಟ್ರಾಕ್ಸ್ ಮತ್ತು ಲಾರಿ ಮುಖಾ-ಮುಖಿ ಡಿಕ್ಕಿ ಹೊಡೆದ ಪರಿಣಾಮ 3 ಮಹಿಳೆಯರು ಸಾವಿಗೀಡಾಗಿದ್ದು, 10 ಜನರಿಗೆ ಗಾಯಗಳಾಗಿರುವ  ಘಟನೆ  ಕೂಡ್ಲಿಗಿ ಸಮೀಪ ಶಿವಪುರದಲ್ಲಿ ನಡೆದಿದೆ.

ಪ್ರವಾಸ ಮುಗಿಸಿ ವಾಪಸ್ ತಮ್ಮ ಗ್ರಾಮಕ್ಕೆ ಹೊರಟಿದ್ದ ಒಂದೇ ಕುಟುಂಬದ ಸಂಬಂಧಿಗಳು ಬೀಜಿನ್ (43), ಶಬನಾ (22) ಹಾಗೂ ರಬೀಯಾ (41) ತೀವ್ರ ಗಾಯಗೊಂಡು ಸ್ಥಳದಲ್ಲೆ ಸಾವನ್ನಪ್ಪಿದರು. ಮಹಾರಾಷ್ಟ್ರದ ಪುಣೆಯ ಮಹಮ್ಮದ್ ಸಂದ್ಯಾಲ್ (10), ಅಫಾನಂದ್ಯಾಲ್ (10), ಗಫೂರ್ ನಂದ್ಯಾಲ್ (14), ಮುಸ್ಕಾನ್ ನಂದ್ಯಾಲ್ (13) ನಾಸೀರ್ (68) ಚಿಕ್ಕ ಆಸಂಗಿ ಗ್ರಾಮದವರಿಗೆ ತೀವ್ರ ಗಾಯಗಳಾಗಿದ್ದು ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಗೆ ದಾಖಲಿಸಲಾಗಿದೆ.

ಕೂಡ್ಲಿಗಿ ಸಮೀಪದ ಶಿವಪುರ ಕಾಯ್ದಿಟ್ಟ ಅರಣ್ಯ ಪ್ರದೇಶದ ಸಮೀಪದಲ್ಲಿ ಎದುರಿಗೆ ಬರುತ್ತಿದ್ದ ಈಚರ್ ಲಾರಿಯೊಂದು ಟ್ರ್ಯಾಕ್ಸ್ ಗೆ ಮುಖಾ-ಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಸಿದೆ. 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments