ವಿಷಾನಿಲ ಸೇವಿಸಿ ಮೂವರು ಸಾವು

Webdunia
ಸೋಮವಾರ, 18 ಏಪ್ರಿಲ್ 2022 (20:47 IST)
ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿರುವಂತ ಮೀನಿನ ಫ್ಯಾಕ್ಟರಿಯೊಂದರಲ್ಲಿ ನಿನ್ನೆ ರಾತ್ರಿ ತ್ಯಾಜ್ಯ ಟ್ಯಾಂಕರ್ ಶುಚಿಗೊಳಿಸೋ ಸಂದರ್ಭದಲ್ಲಿ ವಿಷಾನಿಲ ಸೇವಿಸಿ, ಮೂವರು ಸಾವನ್ನಪ್ಪಿ, ಐವರ ಸ್ಥಿತಿ ಗಂಭೀರವಾಗಿರೋ ಘಟನೆ ನಡೆದಿದೆ.ಮೂಲಗಳ ಪ್ರಕಾರ ಎಸ್ ಇ ಝಡ್ ವ್ಯಾಪ್ತಿಯಲ್ಲಿರುವಂತ ಮೀನಿನ ಫ್ಯಾಕ್ಟರಿಯಲ್ಲಿ ರಾತ್ರಿ ವೇಳೆ ಕಾರ್ಮಿಕರು ಮೀನಿನ ತ್ಯಾಜ್ಯದ ಟ್ಯಾಂಕರ್ ಶುಚಿಗೊಳಿಸಲು ಕೆಳಗೆ ಇಳಿದ ಸಂದರ್ಭದಲ್ಲಿ, ಏಕಾಏಕಿ ಅಸ್ವಸ್ಥಗೊಂಡಿದ್ದಾನೆ. ಆತನನ್ನು ರಕ್ಷಿಸಲು ಹೋದಂತ ಮತ್ತೆ 8 ಮಂದಿ ಕೂಡ ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಮೂವರು ಸಾವನ್ನಪ್ಪಿ, ಐವರು ಗಂಭೀರ ಸ್ಥಿತಿಯನ್ನು ತಲುಪಿರೋದಾಗಿ ತಿಳಿದು ಬಂದಿದೆ. ಈ ವಿಷಾನಿಲ ದುರಂತದಲ್ಲಿ ಸಾವನ್ನಪ್ಪಿದವರನ್ನು ಪಶ್ಚಿಮ ಬಂಗಾಳದ ಮೂಲಕ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್ ಎಂದು ಗುರುತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಮುಂದಿನ ಸುದ್ದಿ
Show comments