ವಿಷಾನಿಲ ಸೇವಿಸಿ ಮೂವರು ಸಾವು

Webdunia
ಸೋಮವಾರ, 18 ಏಪ್ರಿಲ್ 2022 (20:47 IST)
ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿರುವಂತ ಮೀನಿನ ಫ್ಯಾಕ್ಟರಿಯೊಂದರಲ್ಲಿ ನಿನ್ನೆ ರಾತ್ರಿ ತ್ಯಾಜ್ಯ ಟ್ಯಾಂಕರ್ ಶುಚಿಗೊಳಿಸೋ ಸಂದರ್ಭದಲ್ಲಿ ವಿಷಾನಿಲ ಸೇವಿಸಿ, ಮೂವರು ಸಾವನ್ನಪ್ಪಿ, ಐವರ ಸ್ಥಿತಿ ಗಂಭೀರವಾಗಿರೋ ಘಟನೆ ನಡೆದಿದೆ.ಮೂಲಗಳ ಪ್ರಕಾರ ಎಸ್ ಇ ಝಡ್ ವ್ಯಾಪ್ತಿಯಲ್ಲಿರುವಂತ ಮೀನಿನ ಫ್ಯಾಕ್ಟರಿಯಲ್ಲಿ ರಾತ್ರಿ ವೇಳೆ ಕಾರ್ಮಿಕರು ಮೀನಿನ ತ್ಯಾಜ್ಯದ ಟ್ಯಾಂಕರ್ ಶುಚಿಗೊಳಿಸಲು ಕೆಳಗೆ ಇಳಿದ ಸಂದರ್ಭದಲ್ಲಿ, ಏಕಾಏಕಿ ಅಸ್ವಸ್ಥಗೊಂಡಿದ್ದಾನೆ. ಆತನನ್ನು ರಕ್ಷಿಸಲು ಹೋದಂತ ಮತ್ತೆ 8 ಮಂದಿ ಕೂಡ ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಮೂವರು ಸಾವನ್ನಪ್ಪಿ, ಐವರು ಗಂಭೀರ ಸ್ಥಿತಿಯನ್ನು ತಲುಪಿರೋದಾಗಿ ತಿಳಿದು ಬಂದಿದೆ. ಈ ವಿಷಾನಿಲ ದುರಂತದಲ್ಲಿ ಸಾವನ್ನಪ್ಪಿದವರನ್ನು ಪಶ್ಚಿಮ ಬಂಗಾಳದ ಮೂಲಕ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್ ಎಂದು ಗುರುತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ: ಎಸ್ಆರ್ ವಿಶ್ವನಾಥ್

ಮುಂದಿನ ಸುದ್ದಿ
Show comments