Webdunia - Bharat's app for daily news and videos

Install App

ವಿಷಾನಿಲ ಸೇವಿಸಿ ಮೂವರು ಸಾವು

Webdunia
ಸೋಮವಾರ, 18 ಏಪ್ರಿಲ್ 2022 (20:47 IST)
ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿರುವಂತ ಮೀನಿನ ಫ್ಯಾಕ್ಟರಿಯೊಂದರಲ್ಲಿ ನಿನ್ನೆ ರಾತ್ರಿ ತ್ಯಾಜ್ಯ ಟ್ಯಾಂಕರ್ ಶುಚಿಗೊಳಿಸೋ ಸಂದರ್ಭದಲ್ಲಿ ವಿಷಾನಿಲ ಸೇವಿಸಿ, ಮೂವರು ಸಾವನ್ನಪ್ಪಿ, ಐವರ ಸ್ಥಿತಿ ಗಂಭೀರವಾಗಿರೋ ಘಟನೆ ನಡೆದಿದೆ.ಮೂಲಗಳ ಪ್ರಕಾರ ಎಸ್ ಇ ಝಡ್ ವ್ಯಾಪ್ತಿಯಲ್ಲಿರುವಂತ ಮೀನಿನ ಫ್ಯಾಕ್ಟರಿಯಲ್ಲಿ ರಾತ್ರಿ ವೇಳೆ ಕಾರ್ಮಿಕರು ಮೀನಿನ ತ್ಯಾಜ್ಯದ ಟ್ಯಾಂಕರ್ ಶುಚಿಗೊಳಿಸಲು ಕೆಳಗೆ ಇಳಿದ ಸಂದರ್ಭದಲ್ಲಿ, ಏಕಾಏಕಿ ಅಸ್ವಸ್ಥಗೊಂಡಿದ್ದಾನೆ. ಆತನನ್ನು ರಕ್ಷಿಸಲು ಹೋದಂತ ಮತ್ತೆ 8 ಮಂದಿ ಕೂಡ ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಮೂವರು ಸಾವನ್ನಪ್ಪಿ, ಐವರು ಗಂಭೀರ ಸ್ಥಿತಿಯನ್ನು ತಲುಪಿರೋದಾಗಿ ತಿಳಿದು ಬಂದಿದೆ. ಈ ವಿಷಾನಿಲ ದುರಂತದಲ್ಲಿ ಸಾವನ್ನಪ್ಪಿದವರನ್ನು ಪಶ್ಚಿಮ ಬಂಗಾಳದ ಮೂಲಕ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್ ಎಂದು ಗುರುತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments