ಕಲುಷಿತ ನೀರು ಸೇವಿಸಿ ಮೂವರು ಸಾವು

Webdunia
ಶುಕ್ರವಾರ, 17 ಫೆಬ್ರವರಿ 2023 (17:46 IST)
ಯಾದಗಿರಿಯಲ್ಲಿ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಾವಿತ್ರಮ್ಮ, ಸಾವಮ್ಮ ಎಂಬ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರು. ಆದರೆ ಇಂದು 3 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ನರಸಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 3ಕ್ಕೆ ಏರಿದೆ. ಸಾವಿನ ಭಯದ ನಡುವೆ ಜನರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗುತ್ತಿದೆ. ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾ.ಅನಪೂರ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಜನರು ಭಯಭೀತರಾಗಿದ್ದಾರೆ. ಇದರ ನಡುವೆ ಗ್ರಾಮದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕಾಲಾರ ರೋಗ ಒಕ್ಕರಿಸಿದ್ದು, ಆರೋಗ್ಯ ಇಲಾಖೆ ಗ್ರಾಮದಲ್ಲಿಯೇ ಬೀಡುಬಿಟ್ಟಿದೆ. ಜಿಲ್ಲಾಡಳಿತದ ನಿರ್ಲಕ್ಷ್ಯದ ವಿರುದ್ದ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments