Webdunia - Bharat's app for daily news and videos

Install App

ಕೈ’ ಹಿಡಿದ ಮೂವರು BJP ಮಾಜಿ ಶಾಸಕರು

Webdunia
ಮಂಗಳವಾರ, 7 ಮಾರ್ಚ್ 2023 (15:50 IST)
ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲೇ ಆಪರೇಷನ್ ಹಸ್ತ ಜೋರಾಗಿದೆ. ಈ ನಡುವೆ ಬಿಜೆಪಿಯ ಮೂವರು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೊಳ್ಳೆಗಾಲ ಮಾಜಿ ಶಾಸಕ ನಂಜುಂಡಸ್ವಾಮಿ, ಜಾಲಪ್ಪ ಪುತ್ರ, ದೊಡ್ಡಬಳ್ಳಾಪುರ ಮಾಜಿ ಶಾಕ ಜೆ.ನರಸಿಂಹಸ್ವಾಮಿ ಹಾಗೂ ವಿಜಯಪುರ ಮಾಜಿ ಶಾಸಕ ಮನೋಹರ್ ಐನಾಪುರ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಬಿಜೆಪಿ ಮಾಜಿ ಶಾಸಕರು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ. ಈ ಮೂಲಕ ಬಿಜೆಪಿಗೆ ಚುನಾವಣೆಯ ಹೊಸ್ತಿಲಲ್ಲೇ ಆಪರೇಷನ್ ಹಸ್ತದ ಬಿಸಿ ಮುಟ್ಟಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments