Webdunia - Bharat's app for daily news and videos

Install App

ಮೂರು ಉಚಿತ ಸಿಲಿಂಡರ್ ಬಿಪಿಎಲ್ ಕುಟುಂಬಕ್ಕೆ ಪ್ರತಿದಿನ ಅರ್ದಲೀಟರ್ ನಂದಿನಿ ಹಾಲು.!

Webdunia
ಮಂಗಳವಾರ, 2 ಮೇ 2023 (18:40 IST)
ಕರ್ನಾಟಕ ವಿಧಾನಸಭಾ ಚುನಾವಣೆ  ಇನ್ನೆನ್ನೂ ಕೆಲವೇದಿನಗಳು ಬಾಕಿ ಇರುವ ಬೆನ್ನಲ್ಲೇ, ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೆ.ಸುದಾಕರ್, ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಹಲವು ರಾಜ್ಯ ನಾಯಕರು  ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದ್ರು,

ರಾಜ್ಯ ಬಿಜೆಪಿ ಸರಕಾರವು ವಿಧಾನಸಭಾ ಚುನಾವಣೆಯ ಮತದಾನ ಇನ್ನೇನು ಬೆರಳೆಣಿಕೆ ದಿನಗಳು ಮಾತ್ರ ಭಾಕಿ ಇದ್ದು.‌ ಬೇರೆ ಬೇರೆ ಪಕ್ಷಗಳು ನಮ್ಮ ಪ್ರಣಾಳಿಕೆಯನ್ನ ಈಗಾಗಲೇ ಗ್ಯಾರಂಟಿಗಳನ್ನ ಬಿಡುಗಡೆ ಮಾಡಿವೆ, ಅದರ ನಡುವೇಯು ಬಿಜೆಪಿ ನನ್ನ ಪ್ರಣಾಳಿಕೆಯನ್ನ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯದ 224 ಕ್ಷೇತ್ರದ ಜನತೆ, ತಜ್ಞರ ಅಭಿಪ್ರಾಯ ಪಡೆದ ಪ್ರಣಾಳಿಕೆಯನ್ನ ಸಿದ್ಧಪಡಿಸಲಾಗಿದೆ. ಬಿಜೆಪಿಯದ್ದು ಜನಪರ ಪ್ರಣಾಳಿಕೆಯಾಗಿದೆ, ಜನರಿಗೆ ಏನೆಲ್ಲಾ ಒಳ್ಳೆಯದನ್ನು ಮಾಡಲು ಸಾಧ್ಯವಿದೆ, ಅದನ್ನು ಮಾಡಲು ಪ್ರಯತ್ನ ಮಾಡುತ್ತಿದ್ದೇವೆ. ವಿಶೇಷ ತಜ್ಞರಿಂದ ಸಲಹೆಗಳನ್ನು ಪಡೆದು ಪ್ರಣಾಳಿಕೆಯನ್ನ ಸಿದ್ದಪಡಿಲಾಗಿದೆ, 900ಕ್ಕೂ ಹೆಚ್ಚಿನ ಸಲಹೆಗಳನ್ನು ನೀಡಿದ್ದಾರೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಭೆಯಲ್ಲಿ ಭಾಗವಹಿಸಿ ಈ ಪ್ರಣಾಳಿಕೆಯನ್ನ ಸಿದ್ದಪಡಿಸಿದ್ದೇವೆ ಅಂತ ಡಾ. ಕೆ. ಸುಧಾಕರ ತಿಳಿಸಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments