Webdunia - Bharat's app for daily news and videos

Install App

ಮಂಡ್ಯ ಆಯ್ತು ಇದೀಗ ಕಲಬುರಗಿಯಲ್ಲಿ ಉಮೇಶ್ ಜಾಧವ್ ಗೆ ಸೆಡ್ಡು ಹೊಡೆಯಲಿದ್ದಾರೆ ಮೂವರು ಜಾಧವ್

Webdunia
ಶುಕ್ರವಾರ, 5 ಏಪ್ರಿಲ್ 2019 (13:53 IST)
ಕಲಬುರಗಿ : ಮಂಡ್ಯ ಕ್ಷೆತ್ರದಲ್ಲಿ ಸುಮಲತಾ ಅವರಿಗೆ ಎದುರಾದ ಸಂಕಷ್ಟ ಇದೀಗ ಕಲಬುರಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರಿಗೂ ಎದುರಾಗಿದೆ.


ಹೌದು. ಮತದಾರರಲ್ಲಿ ಗೊಂದಲ ಮೂಡಿಸಲು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೀಳಿಯುತ್ತಿರುವ ಸುಮಲತಾ ಅಂಬರೀಶ್ ಅವರ ಜೊತೆಗೆ ಮೂರು ಜನ ಸುಮಲತಾ ಎಂಬವರು ನಾಮಪತ್ರ ಸಲ್ಲಿಸಿದ್ದರು. ಅದೇರೀತಿ ಇದೀಗ ಕಲಬುರಗಿ ಕ್ಷೇತ್ರದಲ್ಲಿ ಕಣಕ್ಕೀಳಿಯುತ್ತಿರುವ ಉಮೇಶ್ ಜಾಧವ್ ಮತ ವಿಭಜಿಸಲು, ಜಾಧವ್ ಹೆಸರಿನ ಮೂವರು ಅಭ್ಯರ್ಥಿಗಳು ಪಕ್ಷೇತರರಾಗಿ ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.


ಕಲಬುರಗಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶಂಕರ್ ಜಾಧವ್, ವಿಠಲ್ ಜಾಧವ್ ಹಾಗೂ ವಿಜಯ್ ಜಾಧವ್ ಎಂಬವರು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಡಾ.ಉಮೇಶ್ ಜಾಧವ್ ಮತಗಳು ಒಡೆಯಲು ವಿಪಕ್ಷಗಳು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments