Webdunia - Bharat's app for daily news and videos

Install App

ಕೊರೊನಾಕ್ಕೆ ಮೂರು ಬಲಿ : ನಿಷೇಧಾಜ್ಞೆ ಏ. 30 ರವರೆಗೆ ವಿಸ್ತರಣೆ

Webdunia
ಸೋಮವಾರ, 13 ಏಪ್ರಿಲ್ 2020 (22:35 IST)
ಮಾರಕ ಕೊರೊನಾ ವೈರಸ್ ಗೆ ಈಗಾಗಲೇ ಮೂವರು ಸಾವನ್ನಪ್ಪಿದ್ದರಿಂದಾಗಿ ನಿಷೇಧಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ.

ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆಯನ್ನು  ಏಪ್ರಿಲ್ 30ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು ಮತ್ತು ಅನಾವಶ್ಯಕವಾಗಿ ಸಂಚರಿಸುವಂತಿಲ್ಲ.

ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಸಹ ಖರೀದಿಸುವ ಅಗತ್ಯವಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದು, ಈ ಆದೇಶ ಅಗತ್ಯ ಸೇವೆಗಳಿಗೆ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments