ಮೂವರು ಚಿರತೆ ಬೇಟೆಗಾರರ ಬಂಧನ

Webdunia
ಭಾನುವಾರ, 21 ಆಗಸ್ಟ್ 2022 (21:27 IST)
ಚಿರತೆ ಭೇಟೆಯಾಡಿ ಉಗುರು ಮತ್ತು ಹಲ್ಲುಗಳನ್ನು ಸಾಗಿಸುತ್ತಿದ್ದ ಮೂವರು ಭೇಟೆಗಾರರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಮೂಲದ ಜವರಯ್ಯ, ಕೆಂಪ, ತಮ್ಮಯ್ಯ ಬಂಧಿತ ಆರೋಪಿಗಳಾಗಿದ್ದಾರೆ. ಚಿರತೆ ಹಲ್ಲು, ಉಗುರುಗಳನ್ನು ಬಳಸಿ ತಾಯತ ಮಾಡಿಕೊಂಡರೆ ಒಳಿತು ಎಂಬ ಜನರ ಮೂಡನಂಬಿಕೆಯಿಂದ ಈ ಕೃತ್ಯ ಎಸಗಲಾಗ್ತಿದೆ. ಬಂಧನದ ವೇಲೆ ಓರ್ವ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ. ಚಿರತೆ ಬೇಟೆಯಾಡಿದ ಸ್ಥಳವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ವಿಮಾನ ನಿಲ್ದಾಣದಲ್ಲಿ ದಿಢೀರ್ ಬಿರುಗಾಳಿ: ಏರ್ ಇಂಡಿಯಾದ ವಿಮಾನಗಳಿಗೆ ಏನಾಯ್ತು ನೋಡಿ

ಬಿಜೆಪಿ ಬಿಟ್ಟರೂ ಅಣ್ಣಾಮಲೈ ಇವರನ್ನು ಫಾಲೋ ಮಾಡುವುದು ಬಿಟ್ಟಿಲ್ಲ: ಪಟ್ಟಿಯಲ್ಲಿದ್ದಾರೆ ಏಕೈಕ ಕನ್ನಡ ನಟ

ದೇವೇಗೌಡರಿಗೆ ತಪ್ಪಿದ ರಾಜ್ಯಸಭೆ ಟಿಕೆಟ್, ಸುಮಲತಾ ತ್ಯಾಗಕ್ಕೂ ಸಿಗದ ಬೆಲೆ

Karnataka Weather: ಕರ್ನಾಟಕದಲ್ಲಿ ಈ ವಾರ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್

ಡಿಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರವಹಿಸಿಕೊಳ್ಳುತ್ತಿದ್ದ ಹಾಗೇ ಮನೆ ಬಳಿ ನಿಂಬೆಹಣ್ಣು, ಸತ್ತ ಕೋಳಿ ಪತ್ತೆ: ಇದೆಲ್ಲ ಅದೆ ಎಂದಾ ಜನತೆ

ಮುಂದಿನ ಸುದ್ದಿ
Show comments