ಮೂವರು ಚಿರತೆ ಬೇಟೆಗಾರರ ಬಂಧನ

Webdunia
ಭಾನುವಾರ, 21 ಆಗಸ್ಟ್ 2022 (21:27 IST)
ಚಿರತೆ ಭೇಟೆಯಾಡಿ ಉಗುರು ಮತ್ತು ಹಲ್ಲುಗಳನ್ನು ಸಾಗಿಸುತ್ತಿದ್ದ ಮೂವರು ಭೇಟೆಗಾರರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಮೂಲದ ಜವರಯ್ಯ, ಕೆಂಪ, ತಮ್ಮಯ್ಯ ಬಂಧಿತ ಆರೋಪಿಗಳಾಗಿದ್ದಾರೆ. ಚಿರತೆ ಹಲ್ಲು, ಉಗುರುಗಳನ್ನು ಬಳಸಿ ತಾಯತ ಮಾಡಿಕೊಂಡರೆ ಒಳಿತು ಎಂಬ ಜನರ ಮೂಡನಂಬಿಕೆಯಿಂದ ಈ ಕೃತ್ಯ ಎಸಗಲಾಗ್ತಿದೆ. ಬಂಧನದ ವೇಲೆ ಓರ್ವ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ. ಚಿರತೆ ಬೇಟೆಯಾಡಿದ ಸ್ಥಳವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡನ ಕೊಂದು ಅಯ್ಯೋ, ಅಮ್ಮಾ.. ಎಂದು ಎಂಥಾ ನಾಟಕ ಮಾಡಿದ್ಳು ಐನಾತಿ ಹೆಂಡ್ತಿ Video

ಬೆಂಗಳೂರು ಮಂದಿಗೆ ಗುಡ್‌ನ್ಯೂಸ್‌: ಮುಂಬೈಗೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರುನಿಶಾನೆ

ಎಲ್ಲ ಜಿಲ್ಲೆಗಳಲ್ಲಿ ಇನ್ನು 10 ದಿನ ಮಹಿಳಾ ಜಾಗೃತಿ ಕಾರ್ಯಕ್ರಮ: ಶೋಭಾ ಕರಂದ್ಲಾಜೆ

ಹಾವಿಗೆ ಕಿಸ್ ಮಾಡಲು ಹೋದ ಯುವಕ: ಮುಂದಾಗಿದ್ದೇನು ಈ ಭಯಾನಕ ವಿಡಿಯೋ ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments