Webdunia - Bharat's app for daily news and videos

Install App

ಮೂವರು ಚಿರತೆ ಬೇಟೆಗಾರರ ಬಂಧನ

Webdunia
ಭಾನುವಾರ, 21 ಆಗಸ್ಟ್ 2022 (21:27 IST)
ಚಿರತೆ ಭೇಟೆಯಾಡಿ ಉಗುರು ಮತ್ತು ಹಲ್ಲುಗಳನ್ನು ಸಾಗಿಸುತ್ತಿದ್ದ ಮೂವರು ಭೇಟೆಗಾರರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಮೂಲದ ಜವರಯ್ಯ, ಕೆಂಪ, ತಮ್ಮಯ್ಯ ಬಂಧಿತ ಆರೋಪಿಗಳಾಗಿದ್ದಾರೆ. ಚಿರತೆ ಹಲ್ಲು, ಉಗುರುಗಳನ್ನು ಬಳಸಿ ತಾಯತ ಮಾಡಿಕೊಂಡರೆ ಒಳಿತು ಎಂಬ ಜನರ ಮೂಡನಂಬಿಕೆಯಿಂದ ಈ ಕೃತ್ಯ ಎಸಗಲಾಗ್ತಿದೆ. ಬಂಧನದ ವೇಲೆ ಓರ್ವ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ. ಚಿರತೆ ಬೇಟೆಯಾಡಿದ ಸ್ಥಳವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments