Select Your Language

Notifications

webdunia
webdunia
webdunia
webdunia

ಮುಂಬೈನಲ್ಲಿರುವ ಮೂವರು ಶಾಸಕರು ಸಂಪರ್ಕದಲ್ಲಿದ್ದಾರೆ- ಸಿಎಂ ಕುಮಾರಸ್ವಾಮಿ

ಮುಂಬೈನಲ್ಲಿರುವ ಮೂವರು ಶಾಸಕರು ಸಂಪರ್ಕದಲ್ಲಿದ್ದಾರೆ- ಸಿಎಂ ಕುಮಾರಸ್ವಾಮಿ
ಮೈಸೂರು , ಸೋಮವಾರ, 14 ಜನವರಿ 2019 (12:04 IST)
ಮೈಸೂರು : ಮುಂಬೈನಲ್ಲಿರುವ ಮೂವರು ಶಾಸಕರು ಸಂಪರ್ಕದಲ್ಲಿದ್ದಾರೆ. ಯಾವೊಬ್ಬ ಶಾಸಕರೂ ಪಕ್ಷ ಬಿಡುವ ಮನಸ್ಥಿತಿಯಲ್ಲಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನಾಗೇಂದ್ರ ಸೇರಿದಂತೆ ಕೆಲ ಕಾಂಗ್ರೆಸ್ ಶಾಸಕರು ಮುಂಬೈಗೆ ತೆರಳಿದ್ದಾರೆ. ಕೆಲ ಶಾಸಕರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡ ಹಿನ್ನಲೆಯಲ್ಲಿ ಕಾಂಗ್ರೆಸ್ ವರಿಷ್ಠರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹೇಳಲಾಗಿದೆ.

 

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ,’ಮುಂಬೈನಲ್ಲಿರುವ ಮೂವರು ಶಾಸಕರು ನನ್ನ ಸ್ನೇಹಿತರು. ಅವರು ನನಗೆ ಹೇಳಿಯೇ ಮುಂಬೈಗೆ ಹೋಗಿದ್ದಾರೆ. ಬೆಳಿಗ್ಗೆ 7.30ರಲ್ಲಿ ಶಾಸಕರ ಜೊತೆ ನಾನು ಮಾತನಾಡಿದ್ದೇನೆ’ ೆಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಷ್ಠಿತ ವಿಶ್ವವಿದ್ಯಾಲಯದ ಪ್ರೊಫೆಸರ್ ನಿಂದ ಫೇಸ್‍ಬುಕ್ ನಲ್ಲಿ ಯುವತಿಯರ ಕನ್ಯತ್ವದ ಬಗ್ಗೆ ಅಶ್ಲೀಲ ಪೋಸ್ಟ್