ನಾಲೆಗೆ ಬೈಕ್ ಬಿದ್ದು ಒಂದೇ ಕುಟುಂಬದ ಮೂವರ ದುರ್ಮರಣ: ಸಚಿವ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 3 ಡಿಸೆಂಬರ್ 2018 (19:45 IST)
ನಾಲೆಗೆ ಬೈಕ್ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಪ್ರಕರಣ ನಡೆದಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಹೇಳಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಹೇಳಿಕೆ ನೀಡಿದ್ದು, ನಾಲೆಗೆ ಬೈಕ್ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು ದುಃಖಕರ ಸಂಗತಿ. ಈಗಾಗಲೇ ಸ್ಥಳೀಯ ಶಾಸಕರಾದ ರವೀಂದ್ರ ಶ್ರೀಕಂಠಯ್ಯ ಮೃತರ ಕುಟುಂಬಗಳಿಗೆ ಬೇಕಾದ ಸಹಕಾರ ನೀಡಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಸಿಗುವ ಪರಿಹಾರವನ್ನು ಮೃತರ ಕುಟುಂಬಗಳಿಗೆ ಕೊಡಿಸುತ್ತೇನೆ ಎಂದರು.

ವಿಶ್ವೇಶ್ವರಯ್ಯ ನಾಲೆ ನಿರ್ಮಾಣವಾದಗಿನಿಂದ ಅನಾಹುತಗಳು ನಡೆಯುತ್ತಲೇ ಇವೆ. ನಾನು ಉಸ್ತುವಾರಿ ಸಚಿವನಾಗಿ ಜಿಲ್ಲೆಯಲ್ಲಿ ನಮ್ಮ ಶಾಸಕರೇ ಕೆಲಸ ಮಾಡುವಾಗ ಈ ರೀತಿಯ ಘಟನೆಗಳು ನಡೆಯುತ್ತಿದೆ. ಇದು ದುರ್ದೈವದ ಸಂಗತಿ ಎಂದರು.
ಈಗಾಗಲೇ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ನಾಲೆಗಳಿಗೆ ತಡೆಗೋಡೆ ನಿರ್ಮಿಸುವ ಕೆಲಸ ತ್ವರಿತಗತಿಯಲ್ಲಿ ನಡೆಯಲಿದೆ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ರಾಮ, ಲಕ್ಷ್ಮಣರು ಕ್ರೂರಿಗಳು ಎಂದ ಬಿಟಿ ಲಲಿತಾ ನಾಯಕ್ ವಿರುದ್ಧ ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments