Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮೂವರು ಪಾಕ್ ಪ್ರಜೆಗಳ ಬಂಧನ

Webdunia
ಗುರುವಾರ, 25 ಮೇ 2017 (12:10 IST)
ಬೆಂಗಳೂರು: ಪಾಕಿಸ್ತಾನ ಮೂವರು ನಾಗರಿಕರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಕುಮಾರಸ್ವಾಮಿ ಲೇಔಟ್ ಮತ್ತು ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

 
ಬಂಧಿತರಲ್ಲಿ ಇಬ್ಬರು ಯುವಕರು ಮತ್ತು ಓರ್ವ ಯುವತಿ ಇದ್ದಾರೆ. ಕಿರೋನ್ ಗುಲಾಂ ಅಲಿ, ಶಂಶೀರ್ ಶಂಶುದ್ದೀನ್  ಸಮಿರಾ ಅಬ್ದುಲ್ ರೆಹಮಾನ್ ಎಂದು ಇವರನ್ನು ಗುರುತಿಸಲಾಗಿದೆ.

ಇವರ ಬಳಿ ಭಾರತದ ಗುರುತಿನ ಚೀಟಿಗಳಾದ ಆಧಾರ್ ಕಾರ್ಡ್ ನ ನಕಲಿ ಪತ್ರ ಇದ್ದಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಾಡಿಗೆ ಮನೆಯೊಂದರಲ್ಲಿ ಇವರು ವಾಸವಿದ್ದರು ಎನ್ನಲಾಗಿದೆ. ಆದರೆ ಅಲ್ಲಿ ದಾಳಿ ನಡೆಸಿದಾಗ ಪೊಲೀಸರಿಗೆ ಸಂಶಯಾಸ್ಪದವಾದ ವಸ್ತುಗಳೇನೂ ಕಂಡುಬರಲಿಲ್ಲ.

ಹಾಗಾಗಿ ಯಾವ ಕಾರಣಕ್ಕೆ ಇವರು ಭಾರತಕ್ಕೆ ಬಂದರು, ಇದರ ಹಿಂದೆ ಏನಾದರೂ ಕೆಟ್ಟ ಉದ್ದೇಶವಿತ್ತಾ ಅಥವಾ ಬೇರೆ ಎಲ್ಲಾದರೂ ಇವರ ಜಾಲ ಇದೆಯೇ ಎಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments