ಬೆಂಗಳೂರು ಮಳೆಗೆ ಅರ್ಚಕ ಸೇರಿ ಮೂವರು ಬಲಿ

Webdunia
ಶನಿವಾರ, 14 ಅಕ್ಟೋಬರ್ 2017 (08:37 IST)
ಬೆಂಗಳೂರು: ರಾಜಧಾನಿಯಲ್ಲಿ ವರುಣನ  ಅಬ್ಬರ ಮುಂದುವರಿದು ನಿನ್ನೆ ಸುರಿದ ಭಾರೀ ಮಳೆಗೆ ದೇವಸ್ಥಾನದ ಅರ್ಚಕ ಸೇರಿದಂತೆ ಮೂವರು ಬಲಿಯಾಗಿದ್ದಾರೆ.

 
ಕುರುಬರ ಹಳ್ಳಿ ವಾರ್ಡ್ ನ ಎಚ್ ಬಿಕೆ ಲೇಔಟ್ ಬಳಿಯ ದೇವಾಲಯದ ಅರ್ಚಕ ವಾಸುದೇವಾಚಾರ್ ರಾಜಾ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಅವರ ಮೃತದೇಹಕ್ಕಾಗಿ ಎನ್ ಡಿ ಆರ್ ಎಫ್ ಸಿಬ್ಬಂದಿ, ಬಿಬಿಎಂಪಿ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದೆ.

ಇನ್ನೊಂದೆಡೆ ಲಗ್ಗೆರೆಯಲ್ಲಿ ರಾಜಾಕಾಲುವೆ ಬಳಿಯಲ್ಲೇ ಇದ್ದ ತಾಯಿ, ಮಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮೃತರನ್ನು ಮೀನಾಕ್ಷಿ (57) ಮತ್ತು ಪುಷ್ಪಾ (22) ಎಂದು ಗುರುತಿಸಲಾಗಿದೆ. ಇದೇ ವೇಳೆ ಮಳೆಯಿಂದಾಗಿ ಸಾವನ್ನಪ್ಪಿದವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ನಿನ್ನೆ ರಾತ್ರಿ ನಗರದ ಹಲವೆಡೆ ಭಾರೀ ಮಳೆಯಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಜನರು ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿತ್ತು. ರಸ್ತೆಯಲ್ಲಿ ನೀರು ನಿಂತಿದ್ದರಿಂದ ಸಂಚಾರ ಸಮಸ್ಯೆಯಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments