Webdunia - Bharat's app for daily news and videos

Install App

ವಿದ್ಯುತ್ ತಂತಿ ತುಳಿದು ಮೂವರು ಸಾವು

Webdunia
ಭಾನುವಾರ, 6 ನವೆಂಬರ್ 2022 (17:23 IST)
ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರು ದಾರುಣವಾಗಿ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಅಪ್ಪ ಮಗ ಮತ್ತು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾರೆ. ರಾಚೇಗೌಡ, ಹರೀಶ್ ಹಾಗೂ ಕುಮಾರಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಭತ್ತದ ಗದ್ದೆಗೆ ಔಷಧಿ ಸಿಂಪಡಿಸಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಜಮೀನಿನ‌ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತುಂಡಾಗಿ ಕೆಳಕ್ಕೆ ಬಿದ್ದಿತ್ತು. ಇದನ್ನು ಗಮನಿಸದೇ ಜಮೀನಿನಲ್ಲಿ ಕೆಲಸಕ್ಕೆ ಇಳಿದಿದ್ರು. ವಿದ್ಯುತ್ ಪ್ರವಹಿಸುತ್ತಿರುವುದು ಗೊತ್ತಿಲ್ಲದೆ ತಂತಿ ತುಳಿದು ರೈತರು ಸಾವನ್ನಪ್ಪಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments