Webdunia - Bharat's app for daily news and videos

Install App

ರಾಜ್ಯದ ಮೂವರಿಗೆ ಹೊಸ ಪ್ರಭೇದದ ಕೊರೋನಾ

Webdunia
ಮಂಗಳವಾರ, 29 ಡಿಸೆಂಬರ್ 2020 (11:39 IST)
ಬೆಂಗಳೂರು: ರಾಜ್ಯದ ಅದರಲ್ಲೂ ಬೆಂಗಳೂರಿನ ಮೂವರಿಗೆ ಹೊಸ ಪ್ರಭೇದದ ಕೊರೋನಾ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ.


ಬ್ರಿಟನ್ ನಿಂದ ಬೆಂಗಳೂರಿಗೆ ಬಂದಿದ್ದ ಮೂವರಿಗೆ ಹೊಸ ತಳಿಯ ಕೊರೋನಾ ಕಾಣಿಸಿಕೊಂಡಿರುವು ಖಚಿತವಾಗಿದೆ. ಡಿ.19 ರಂದು ಬ್ರಿಟಿಷ್ ಏರ್ ಲೈನ್ಸ್ ನಲ್ಲಿ ಇವರು ಭಾರತಕ್ಕೆ ಬಂದಿದ್ದರು. ಈ ಪೈಕಿ ಇಬ್ಬರು ಉತ್ತರ ಹಳ್ಳಿಯವರು ಮತ್ತು ಇನ್ನೊಬ್ಬರು ಜೆಪಿ ನಗರದವರು ಎಂದು ತಿಳಿದುಬಂದಿದೆ. ಹೊಸ ಪ್ರಭೇದದ ಕೊರೋನಾ ಕಂಡು ಬಂದ ಬೆನ್ನಲ್ಲೇ ಬಿಬಿಎಂಪಿ ಕಟ್ಟೆಚ್ಚರ ವಹಿಸಿದೆ. ಉತ್ತರ ಹಳ್ಳಿಯಲ್ಲಿರುವ ಸೋಂಕಿತ ತಾಯಿ-ಮಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಪಿ ನಗರ ನಿವಾಸಿಯನ್ನೂ ಸದ್ಯದಲ್ಲೇ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments