ಬಸ್ ಹರಿದು ಮೂವರು ವಿದ್ಯಾರ್ಥಿಗಳು ದುರ್ಮರಣ!

Webdunia
ಮಂಗಳವಾರ, 20 ಡಿಸೆಂಬರ್ 2022 (08:07 IST)
ಬಳ್ಳಾರಿ : ರಸ್ತೆ ದಾಟುವ ವೇಳೆ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ ಹರಿದು ಹೊಡೆದು ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಎಮ್ಮಿಗನೂರಿನ ಕನಕರಾಜು (19), ಮುರುಡಿ ಗ್ರಾಮದ ಶಂಕರ (18), ಸಂಡೂರು ತಾಲೂಕಿನ ನಾಗೇನಹಳ್ಳಿ ಹೊನ್ನೂರ (22) ಎಂದು ಗುರುತಿಸಲಾಗಿದೆ. ಕಡುಬಡತನಲ್ಲಿ ಬೆಳೆದ ಈ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮುಂದುವರಿಸಲು ಶಾಲೆಗೆ ರಜೆ ಇರುವಾಗಲೆಲ್ಲ ಪಾರ್ಟ್ ಟೈಮ್ ಕೆಲಸಕ್ಕೆ ಹೋಗುತ್ತಿದ್ದರು.

ಈ ಹಿನ್ನೆಲೆಯಲ್ಲಿ ಕೆಲಸ ಮುಗಿಸಿಕೊಂಡು ಹಾಸ್ಟೆಲ್ಗೆ ವಾಪಸ್ ಹೋಗಲು ರಸ್ತೆ ದಾಟುವಾಗ ಕಲಬುರಗಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರಕ್ಕೆ ಜಿಬಿಎ ಚುನಾವಣೆ ನಡೆಸದೇ ಇರಲು ಎಸ್ಐಆರ್ ಒಂದು ನೆಪ: ಛಲವಾದಿ ನಾರಾಯಣಸ್ವಾಮಿ

ಹಿಂದುತ್ವಕ್ಕೆ ನಾವೇ ವಾರಸುದಾರರೆಂದು ಹೇಳುತ್ತಿದ್ದವರು ಈಗ ಎಲ್ಲಿ

ಬಹು ಮತದಾರರ ಗುರುತಿನ ಚೀಟಿ ಪ್ರಕರಣ: ಪ್ರಕಾಶ್ ರಾಜ್‌ ಪರ ಮಹತ್ವದ ಆದೇಶ

ವೋಟ್ ಬ್ಯಾಂಕ್ ಗಾಗಿ ಅಕ್ರಮ ಬಾಂಗ್ಲಾ ನಿವಾಸಿಗರಿಗೆಲ್ಲಾ ಶಾಶ್ವತ ನಿವಾಸಿಗರ ಸರ್ಟಿಫಿಕೇಟ್ ನೀಡಲಾಗ್ತಿದೆ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಮೇಲೆ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ರು, ಅವರಿಂದ ನಾವು ಪಾಠ ಕಲೀಬೇಕಾಗಿಲ್ಲ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments