Webdunia - Bharat's app for daily news and videos

Install App

ಕೆರೆಗೆ ಹಾರಿದ ಒಂದೇ ಕುಟುಂಬದ ಮೂವರು ಮಹಿಳೆಯರು!

Webdunia
ಸೋಮವಾರ, 6 ಜೂನ್ 2022 (17:35 IST)
ಕೌಟುಂಬಿಕ ಕಲಹದ ಹಿನ್ನೆಲೆ ಮೂವರು ಮಹಿಳೆಯರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬರು ಮೃತಪಟ್ಟಿರುವ ಘಟನೆ ಮಾಗಡಿಯಲ್ಲಿ ನಡೆದಿದೆ.
ಮಾಗಡಿ ಟೌನ್‍ನ ನೇಯಿಗೆ ಬೀದಿ ನಿವಾಸಿಗಳಾದ ಮೂವರು ಮಾಗಡಿ ಟೌನ್‍ನ ಗೌರಮ್ಮನ ಕೆರೆಗೆ ಹಾರಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಮಹಿಳೆಯರು ಅಪಾಯದಿಂದ ಪಾರಾಗಿದ್ದು, ಮೃತ ಮಹಿಳೆಯನ್ನು ಅಜ್ಜಿ ಶಾಂತಾ ಭಾಯಿ (50) ಎಂದು ಗುರುತಿಸಲಾಗಿದೆ.
ಭಾನುವಾರ ಈ ಮೂರು ಮಹಿಳೆಯರು ಕೆರೆಗೆ ಹಾರಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣ ಉಷಾ ಭಾಯಿ ಹಾಗೂ ನಿರ್ಮಲಾ ಭಾಯಿಯನ್ನು ರಕ್ಷಣೆ ಮಾಡಿದ್ದು, ಶಾಂತಾಭಾಯಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ತನಿಖೆ ಮಾಡಿದ್ದು, ಇವರು ಒಂದೇ ಕುಟುಂಬದ ಮಹಿಳೆಯರು ಎಂಬುದು ತಿಳಿದುಬಂದಿದೆ.
ಕೌಟುಂಬಿಕ ಕಲಹದಿಂದ ಇವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಮಾಗಡಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments