ಮೂವರು ಯುವಕರಿಗೆ ಬಿತ್ತು ಧರ್ಮದೇಟು

Webdunia
ಸೋಮವಾರ, 3 ಅಕ್ಟೋಬರ್ 2022 (20:50 IST)
ನವರಾತ್ರಿಯ ಸಂದರ್ಭದಲ್ಲಿ ಉತ್ತರ ಭಾರತದಲ್ಲಿ ಹಿಂದೂಗಳು ಸೇರಿ ಗರ್ಬಾ ನೃತ್ಯ ಮಾಡ್ತಾರೆ. ಆದರೆ ಗರ್ಬಾ ನೃತ್ಯ ಮಾಡ್ತಿದ್ದ ಸ್ಥಳಕ್ಕೆ ಮೂವರು ಯುವಕರು ನುಗ್ಗಿದ್ದಾರೆ ಎಂದು ಆರೋಪಿಸಿ ಮೂರು ಜನ ಯುವಕರಿಗೆ ಧರ್ಮದೇಟು ಹಾಕಿದ್ದಾರೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಕೆಲವು ಯುವಕರು ಗರ್ಬಾ ಪಂಗಡಕ್ಕೆ ಪ್ರವೇಶಿಸಿದ್ದಾರೆ. ಅವರನ್ನು ಹಿಡಿದು ಪೊಲೀಸರಿಗೆ ನೀಡಿದ್ದಾರೆ ಎಂದು ಉಜ್ಜಯಿನಿ CSP ವಿನೋದ್​​​ ಮೀನಾ ಮಾಹಿತಿ ನೀಡಿದ್ದಾರೆ. ನೃತ್ಯದ ಗುಂಪಿಗೆ ನುಗ್ಗಿದ ಯುವಕರ ಮೇಲೆ ಅನುಮಾನ ಬಂದ್ರೆ ಅವರನ್ನು ತಕ್ಷಣ ಪೊಲೀಸರಿಗೆ ಒಪ್ಪಿಸುವುದನ್ನು ಬಿಟ್ಟು ಸುಖಾಸುಮ್ಮನೆ ಗೂಸಾ ನೀಡಿದ್ದು ಮಾತ್ರ ವಿಪರ್ಯಾಸ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments