Webdunia - Bharat's app for daily news and videos

Install App

ರುಂಡದೊಂದಿಗೆ ಕೊಲೆಗಡುಕರು ಪರಾರಿ!

Webdunia
ಮಂಗಳವಾರ, 11 ಸೆಪ್ಟಂಬರ್ 2018 (21:00 IST)
ಕೊಲೆ ಮಾಡಿ ವ್ಯಕ್ತಿಯ ರುಂಡದೊಂದಿಗೆ ಕೊಲೆಗಾರರು ಪರಾರಿಯಾಗಿರುವ ಘಟನೆ ನಡೆದಿದೆ.

ಕಲಬುರಗಿ ತಾಲೂಕಿನ ಆಲಗೂಡ ಗ್ರಾಮದ ಬಳಿ ಭೀಭತ್ಸ ಘಟನೆ ನಡೆದಿದೆ. ಗ್ರಾಮದ ಸಿದ್ದೋಜಿ ಭೋಸಲೆಯನ್ನು ಕೊಲೆಮಾಡಿರುವ ಕೊಲೆಗಡುಕರು ರುಂಡದೊಂದಿಗೆ ಪರಾರಿಯಾಗಿದ್ದಾರೆ.

ಔರಾದ್-ಆಲಗೂಡು ರಸ್ತೆ ಮಾರ್ಗದಲ್ಲಿ ಈ ಕೊಲೆ ನಡೆದಿದೆ. ಕಲಬುರಗಿಯಲ್ಲಿರುವ ಕೆಎಂಎಫ್ ನಲ್ಲಿ ಚಾಲಕನಾಗಿ ಕೊಲೆಯಾಗಿರುವ ಸಿದ್ದೋಜಿ ಕೆಲಸ ಮಾಡುತ್ತಿದ್ದನು.
ಹಣಕಾಸಿನ ವಿಷಯಕ್ಕೆ ಈ ಕೊಲೆ ನಡೆದಿರಬಹುದೆಂದು ಹೇಳಲಾಗುತ್ತಿದೆ. ಕೊಲೆ ಮಾಡಿ ರುಂಡ ಹೊತ್ತೊಯ್ದಿರುವ ಕೊಲೆಗಾರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments