Webdunia - Bharat's app for daily news and videos

Install App

24 ಗಂಟೆಯಲ್ಲಿ ಕೊಲೆಗಡುಕರು ಅಂದರ್

Webdunia
ಮಂಗಳವಾರ, 17 ಮೇ 2022 (19:30 IST)
ಹುಬ್ಬಳ್ಳಿಯ ನೂಲ್ವಿ ಗ್ರಾಮದಲ್ಲಿ ಶಂಭು ಎಂಬಾತನ ಕೊಲೆ ಮಾಡಿದ್ದ ಕೊಲೆಗಡುಕರನ್ನ ಘಟನೆ ನಡೆದ 24ಗಂಟೆಯಲ್ಲಿ ಆರೋಪಿಗಳನ್ನ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಧವೆ ಅಕ್ಕನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಕೊಲೆಗಡುಕ ಚಿನ್ನಪ್ಪ ಹಾಗೂ ಆತನಿಗೆ ಸಹಾಯ ಮಾಡಿದ ಶಂಭು ಅಕ್ಕಾ ಬಸವ್ವರನ್ನ ಪೊಲೀಸರು ಅರೆಸ್ಟ್​​​​ ಮಾಡಿದ್ದಾರೆ. ಅಕ್ಕನ ನಡತೆ ಬಗ್ಗೆ ಆಗಾಗ ಬೈಯುತ್ತಿದ್ದ ಸಹೋದರ ಶಂಭು ತಮ್ಮ ಸಂಬಂಧಕ್ಕೆ ಅಡ್ಡಿಯಾಗಿದ್ದನೆಂದು ಕೊಲೆ ಮಾಡಲಾಗಿದೆ. ಕೊಲೆ ಮಾಡಿ ಬಟ್ಟೆ ಬದಲಾಯಿಸಿ ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಚಿನ್ನಪ್ಪ.. ಸದ್ಯ ಚಿನ್ನಪ್ಪ & ಆತನ ಪ್ರೇಯಸಿ ಬಸವ್ವಳನ್ನು ಜೈಲಿಗೆ ಅಟ್ಟಿರುವ ಪೊಲೀಸರು ಈ ಪ್ರಕರಣ ಕುರಿತು ಪವರ್ ಟಿವಿಗೆ ಧಾರವಾಡ ಎಸ್.ಪಿ. ಕೃಷ್ಣಕಾಂತ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments