Webdunia - Bharat's app for daily news and videos

Install App

ತುಂಗಭದ್ರಾ ಜಲಾಶಯಕ್ಕೆ ಇಂದು ತಾತ್ಕಾಲಿಕ ಗೇಟ್

Krishnaveni K
ಮಂಗಳವಾರ, 13 ಆಗಸ್ಟ್ 2024 (10:17 IST)
ಕೊಪ್ಪಳ: ತುಂಡಾಗಿರುವ ತುಂಗಭದ್ರ ಜಲಾಶಯದ ಗೇಟ್ ದುರಸ್ಥಿ ಕಾರ್ಯ ಸದ್ಯದಲ್ಲೇ ನಡೆಯಲಿದೆ. ಇಂದು ಸಂಜೆಯಿಂದಲೇ ಹೊಸ ಗೇಟ್ ಅಳವಡಿಕೆ ಕಾರ್ಯ ಆರಂಭವಾಗಲಿದೆ.

19 ನೇ ಕ್ರಸ್ಟ್ ಗೇಟ್ ತುಂಡಾಗಿರುವುದರಿಂದ ಭಾರೀ ಪ್ರಮಾಣದಲ್ಲಿ ನೀರು ಪೋಲಾಗುತ್ತಿದೆ. ಸುತ್ತಮುತ್ತಲಿನ ಪ್ರದೇಶದ ಜನರಿಗೆ ನೆರೆ ಭೀತಿ ಎದುರಾಗಿದೆ. ನಿನ್ನೆಯಷ್ಟೇ ಬಿಜೆಪಿ ನಾಯಕರು ತುಂಗ ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ.

ಇನ್ನೊಂದು ಆತಂಕಕಾರೀ ವಿಚಾರವೆಂದರೆ ತುಂಗಭದ್ರಾ ಜಲಾಶಯದಲ್ಲಿ ಸಣ್ಣ ಪ್ರಮಾಣದಲ್ಲಿ ಬಿರುಕು ಕಂಡುಬಂದಿದೆ ಎನ್ನಲಾಗಿದೆ. ಇದು ಗಂಭೀರವಾಗಿ ಪರಿಗಣಿಸಲೇಬೇಕಾದ ವಿಚಾರವಾಗಿದೆ. ಕ್ರಸ್ಟ್ ಗೇಟ್ ದುರಸ್ಥಿಗೆ ಬೃಹತ್ ಕಬ್ಬಿಣದ ಗೇಟ್ ತಯಾರಿಸಲಾಗಿದೆ. ಇದನ್ನು ಇಂದು ಸಂಜೆಯಿಂದಲೇ ಅಳವಡಿಸಲಾಗುತ್ತದೆ.

ಸದ್ಯಕ್ಕೆ ಅಧಿಕಾರಿಗಳು ಎರಡು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಮೊದಲ ಯೋಜನೆಯಂತೆ ನೀರಿಗೆ ತಡೆಯೊಡ್ಡಿ ಗೇಟ್ ಅಳವಡಿಸಲು ಪ್ರಯತ್ನಿಸಲಾಗುತ್ತದೆ. ಒಂದು  ವೇಳೆ ಸಾಧ್ಯವಾಗದೇ ಹೋದರೆ ಅನಿವಾರ್ಯವಾಗಿ ನೀರು ಹೊರಬಿಟ್ಟು ರಿಪೇರಿ ಕೆಲಸಗಳನ್ನು ಮಾಡಬೇಕಾಗುತ್ತದೆ. ಇದಕ್ಕಾಗಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments