Webdunia - Bharat's app for daily news and videos

Install App

ಇಂಡಿಯಾ ಈಸ್ ಗ್ರೇಟ್ ಎಂದ ಟಿಬೆಟ್ ಅಧ್ಯಕ್ಷ

Webdunia
ಗುರುವಾರ, 30 ಆಗಸ್ಟ್ 2018 (14:41 IST)
ಚೀನಾ ಕಪಿಮುಷ್ಠಿಯಲ್ಲಿರುವ ಟಿಬೆಟ್ ಅತಿ ಶೀಘ್ರದಲ್ಲೇ ಸ್ವತಂತ್ರವಾಗಲಿದ್ದು, ನಾವೆಲ್ಲರೂ ನಮ್ಮ ತಾಯ್ನಾಡಿಗೆ ಮರಳುತ್ತೇವೆ ಎಂದು ಟಿಬೆಟ್ ನ ದೇಶಾಂತರ ಅಧ್ಯಕ್ಷ ಲೋಬ್ಸಾಂಗ್ ಸಾಂಘ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಗಡಿ ಚಾಮರಾಜನಗರ ಜಿಲ್ಲೆಯ ಹನೂರು  ತಾಲೂಕಿನ ಒಡೆಯರ್ ಪಾಳ್ಯದಲ್ಲಿರುವ ಟಿಬೆಟ್ ನಿರಾಶ್ರಿತರ  ಶಿಬಿರಕ್ಕೆ  ಟಿಬೆಟ್ ಕೇಂದ್ರಾಢಳಿತ ಅಧ್ಯಕ್ಷ ಲೋಬ್ಸಾಂಗ್ ಸಂಘ್ಯ ಭೇಟಿ ನೀಡಿ, ಕುಂದುಕೊರತೆ ಆಲಿಸಿದರರು. ಟಿಬೆಟ್ ದೇಶದ ರಾಜಕೀಯ ಹಾಗೂ ಆರ್ಥಿಕ ಸ್ಥಿಗತಿಗಳನ್ನ ವಿವರಿಸಿದರು.

ಇದಕ್ಕೊ ಮುನ್ನ ಒಡೆಯರ್ ಪಾಳ್ಯ ಟಿಬೇಟಿಯನ್ ಕ್ಯಾಂಪ್ ನ ಅಧ್ಯಕ್ಷ ತುಪ್ಪಾಂಗ್ ನೇತೃತ್ವದಲ್ಲಿ ಸಾಂಘ್ಯೆ ರವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಬಳಿಕ ಮಾತನಾಡಿದ ಅವರು, ಆಶ್ರಯ ಕೊಟ್ಟ ಭಾರತಕ್ಕೆ ನಾವು ಚಿರಋಣಿ, ಅದರಲ್ಲೂ ಕರ್ನಾಟಕ ರಾಜ್ಯ ಉತ್ತಮವಾಗಿ ಸ್ಪಂದಿಸಿದೆ. ಸದ್ಯದಲ್ಲೇ ಟಿಬೇಟ್ ಸ್ವತಂತ್ರಗೊಳ್ಳಲಿದ್ದು, ಅತಿ ಶೀಘ್ರದಲ್ಲೇ ನಮ್ಮ ತಾಯ್ನಾಡಿಗೆ ಮರಳುತ್ತೇವೆ. ಟಿಬೇಟ್ ಸ್ವತಂತ್ರಗೊಳ್ಳಲಿ ಎಂಬುದು ಇಡೀ ವಿಶ್ವದ ಹಾರೈಕೆ. ಭಾರತ ಗ್ರೇಟ್ ಫುಲ್ ಕಂಟ್ರಿ ಎಂದವರು ಶ್ಲಾಘನೀಯ ವ್ಯಕ್ತಪಡಿಸಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments