ದಾಸರಹಳ್ಳಿ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿ ಅಬ್ಬರ

Webdunia
ಭಾನುವಾರ, 12 ಫೆಬ್ರವರಿ 2023 (14:30 IST)
ದಾಸರಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿ ಧನಂಜಯ್ ಅಬ್ಬರ ಜೋರಾಗಿದೆ.ಸಾವಿರಾರು ಕಾರ್ಯಕರ್ತರೊಂದಿಗೆ ಪ್ರತಿಭಟನೆ ಮಾಡ್ತಿದ್ದು,ಸರ್ಕಾರ,ಕ್ಷೇತ್ರದ ಶಾಸಕರ ವಿರುದ್ಧ ಸಾವಿರಾರು ಕಾರ್ಯಕರ್ತರಿಂದ ಬೃಹತ್ ಪ್ರೊಟೆಸ್ಟ್ ನಡೆಯುತ್ತಿದೆ.
 
ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದ ಹಿನ್ನೆಲೆ ಪೊಲೀಸರು,ಕಾರ್ಯಕರ್ತರ ನಡುವೆ ದೊಡ್ಡ ಹೈಡ್ರಾಮಾವೇ ನಡೆದಿದೆ.ಪ್ರತಿಭಟನಾ ನಿರತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
 
ಐದು ಸಾವಿರಕ್ಕೂ‌ಹೆಚ್ಚು ಜನರಿಂದ ಬೃಹತ್ ಪ್ರತಿಭಟನೆ ನಡೆದಿದ್ದು,ನಡು ರಸ್ತೆಯಲ್ಲೇ ನೂಕಾಟ ತಳ್ಳಾಟ ನಡೆದಿದೆ.ಹೀಗಾಗಿ ಪೊಲೀಸರು ಹಲವರಿಗೆ ಲಾಟಿ ಏಟಿನ ಬಿಸಿ ಮುಟ್ಟಿಸಲಾಗಿದೆ.ಹಲವರನ್ನ  ಖಾಕಿಪಡೆ ವಶಕ್ಕೆ ಪಡೆದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮುಂದಿನ ಸುದ್ದಿ
Show comments