Webdunia - Bharat's app for daily news and videos

Install App

ದಾಸರಹಳ್ಳಿ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿ ಅಬ್ಬರ

Webdunia
ಭಾನುವಾರ, 12 ಫೆಬ್ರವರಿ 2023 (14:30 IST)
ದಾಸರಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿ ಧನಂಜಯ್ ಅಬ್ಬರ ಜೋರಾಗಿದೆ.ಸಾವಿರಾರು ಕಾರ್ಯಕರ್ತರೊಂದಿಗೆ ಪ್ರತಿಭಟನೆ ಮಾಡ್ತಿದ್ದು,ಸರ್ಕಾರ,ಕ್ಷೇತ್ರದ ಶಾಸಕರ ವಿರುದ್ಧ ಸಾವಿರಾರು ಕಾರ್ಯಕರ್ತರಿಂದ ಬೃಹತ್ ಪ್ರೊಟೆಸ್ಟ್ ನಡೆಯುತ್ತಿದೆ.
 
ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದ ಹಿನ್ನೆಲೆ ಪೊಲೀಸರು,ಕಾರ್ಯಕರ್ತರ ನಡುವೆ ದೊಡ್ಡ ಹೈಡ್ರಾಮಾವೇ ನಡೆದಿದೆ.ಪ್ರತಿಭಟನಾ ನಿರತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
 
ಐದು ಸಾವಿರಕ್ಕೂ‌ಹೆಚ್ಚು ಜನರಿಂದ ಬೃಹತ್ ಪ್ರತಿಭಟನೆ ನಡೆದಿದ್ದು,ನಡು ರಸ್ತೆಯಲ್ಲೇ ನೂಕಾಟ ತಳ್ಳಾಟ ನಡೆದಿದೆ.ಹೀಗಾಗಿ ಪೊಲೀಸರು ಹಲವರಿಗೆ ಲಾಟಿ ಏಟಿನ ಬಿಸಿ ಮುಟ್ಟಿಸಲಾಗಿದೆ.ಹಲವರನ್ನ  ಖಾಕಿಪಡೆ ವಶಕ್ಕೆ ಪಡೆದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments