Webdunia - Bharat's app for daily news and videos

Install App

ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ಕನ್ಫರ್ಮ್

Webdunia
ಭಾನುವಾರ, 17 ಮಾರ್ಚ್ 2019 (17:15 IST)
ಲೋಕಸಭಾ ಚುಣಾವಣೆಯ ಸೀಟ್  ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಬಿರುಸು ಪ್ರಕ್ರಿಯೆ ನಡೆಯುತ್ತಿದೆ.

ಬಿ.ಎಸ್. ಯಡಿಯೂರಪ್ಪ ಸಂಜೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ದೆಹಲಿಗೆ ತೆರಳಲಿರೋ ಯಡಿಯೂರಪ್ಪ, ನಡೆದ ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯದಂತೆ ಹಾಗೂ ಸಭೆಯಲ್ಲಿ ಮಾಡಿರೋ ಫೈನಲ್ ಲಿಸ್ಟ್ ನೊಂದಿಗೆ ಮುಖಂಡರನ್ನು ಭೇಟಿ ಮಾಡಲಿದ್ದಾರೆ.

ಬಹುತೇಹ ಹಾಲಿ ಸಂಸದರಿಗೆ ಸೀಟ್ ಕನ್ಫರ್ಮ್ ಮಾಡಿರೋ ಬಿಜೆಪಿ ಕೋರ್ ಕಮಿಟಿ ಸಭೆ ನಡೆ ಕುತೂಹಲ ಕೆರಳಿಸಿದೆ. ಮಿಕ್ಕ ಕ್ಷೇತ್ರಗಳಿಗೆ ಪ್ರಬಲ ಅಕಾಂಕ್ಷಿಗಳಾಗಿರೋರ ಹೆಸರಿನೊಂದಿಗೆ ದೆಹಲಿಗೆ ಬಿಎಸ್ವೈ ಪ್ರಯಾಣ ಬೆಳೆಸಿದ್ದಾರೆ. ದೆಹಲಿಯಲ್ಲಿ ನಾಳೆ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ಮಾಡಿ ಪಟ್ಟಿ ಸಲ್ಲಿಕೆ ಮಾಡಲಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments