Webdunia - Bharat's app for daily news and videos

Install App

ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ಕನ್ಫರ್ಮ್

Webdunia
ಭಾನುವಾರ, 17 ಮಾರ್ಚ್ 2019 (17:15 IST)
ಲೋಕಸಭಾ ಚುಣಾವಣೆಯ ಸೀಟ್  ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಬಿರುಸು ಪ್ರಕ್ರಿಯೆ ನಡೆಯುತ್ತಿದೆ.

ಬಿ.ಎಸ್. ಯಡಿಯೂರಪ್ಪ ಸಂಜೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ದೆಹಲಿಗೆ ತೆರಳಲಿರೋ ಯಡಿಯೂರಪ್ಪ, ನಡೆದ ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯದಂತೆ ಹಾಗೂ ಸಭೆಯಲ್ಲಿ ಮಾಡಿರೋ ಫೈನಲ್ ಲಿಸ್ಟ್ ನೊಂದಿಗೆ ಮುಖಂಡರನ್ನು ಭೇಟಿ ಮಾಡಲಿದ್ದಾರೆ.

ಬಹುತೇಹ ಹಾಲಿ ಸಂಸದರಿಗೆ ಸೀಟ್ ಕನ್ಫರ್ಮ್ ಮಾಡಿರೋ ಬಿಜೆಪಿ ಕೋರ್ ಕಮಿಟಿ ಸಭೆ ನಡೆ ಕುತೂಹಲ ಕೆರಳಿಸಿದೆ. ಮಿಕ್ಕ ಕ್ಷೇತ್ರಗಳಿಗೆ ಪ್ರಬಲ ಅಕಾಂಕ್ಷಿಗಳಾಗಿರೋರ ಹೆಸರಿನೊಂದಿಗೆ ದೆಹಲಿಗೆ ಬಿಎಸ್ವೈ ಪ್ರಯಾಣ ಬೆಳೆಸಿದ್ದಾರೆ. ದೆಹಲಿಯಲ್ಲಿ ನಾಳೆ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ಮಾಡಿ ಪಟ್ಟಿ ಸಲ್ಲಿಕೆ ಮಾಡಲಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

ವ್ಯಕ್ತಿಯಲ್ಲಿ ರಕ್ತ ಮಿಶ್ರಿತ ಕಫ, ಎಕ್ಸರೇ ರಿಪೋರ್ಟ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಚೀನಾದ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಕ್ತು ಭವ್ಯ ಸ್ವಾಗತ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments