ಟಿಕೆಟ್ ಹಂಚಿಕೆ ಬಹಿರಂಗವಾಗಿ ಹೇಳಿಕೆ ಬೇಡ: ಯಡಿಯೂರಪ್ಪ ಸೂಚನೆ

Webdunia
ಭಾನುವಾರ, 3 ಸೆಪ್ಟಂಬರ್ 2017 (18:09 IST)
ಬಿಜೆಪಿ ಪಕ್ಷದ ಟಿಕೆಟ್ ಹಂಚಿಕೆ ಬಗ್ಗೆ ಮುಖಂಡರು ಬಹಿರಂಗವಾಗಿ ಹೇಳಿಕೆ ನೀಡುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ಸಂಪೂರ್ಣವಾಗಿ ಹೈಕಮಾಂಡ್ ನಿರ್ವಹಿಸುತ್ತದೆ. ಇದರಲ್ಲಿ ರಾಜ್ಯ ನಾಯಕರ ಹಸ್ತಕ್ಷೇಪವಿಲ್ಲ ಎಂದು ತಿಳಿಸಿದ್ದಾರೆ.
 
ಮುಂದಿನ ವಿಧಾನಸಭೆ ಚುನಾವಣೆಗಾಗಿ ಸಿದ್ದತೆ ಆರಂಭಿಸಿ. ಬೂತ್ ಮಟ್ಟದ ಸಮಿತಿಗಳನ್ನು ರಚಿಸಬೇಕು. ಪಕ್ಷ ಸಂಘಟನೆಗಾಗಿ ಹಗಲಿರಳು ಶ್ರಮಿಸಿ ಎಂದು ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ.
 
ಪ್ರಧಾನಿ ಮೋದಿ ಸರಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಬೇಕು. ಮುಂಬರುವ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಸರಕಾರವನ್ನು ಕಿತ್ತೊಗೆಯಲು ಪ್ರಯತ್ನಿಸಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಮುಂದಿನ ಸುದ್ದಿ
Show comments