Webdunia - Bharat's app for daily news and videos

Install App

ಟಿಕೆಟ್ ಫೈಟ್: ದಿನೇಶ್ ಗುಂಡೂರಾವ್ ಹೇಳಿದ್ದೇನು?

Webdunia
ಬುಧವಾರ, 20 ಫೆಬ್ರವರಿ 2019 (15:12 IST)
ಮೈತ್ರಿ ಸರಕಾರದ ಪಕ್ಷಗಳು ಜತೆಯಾಗಿ ಲೋಕಸಭೆ ಚುನಾವಣೆ ಎದುರಿಸುತ್ತಿವೆ. ಆದರೆ ಟಿಕೆಟ್ ಹಂಚಿಕೆ ಮಾತ್ರ ಕಗ್ಗಂಟಾಗುತ್ತಿದೆ.

ಸೀಟು ಹಂಚಿಕೆ ಕುರಿತು ದಿನೇಶ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.  ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾತ್ರಿ ಅಥವಾ ನಾಳೆ ನಾನು ದೇವೇಗೌಡರನ್ನ ಭೇಟಿ ಮಾಡ್ತೇನೆ ಎಂದರು.

ಇದರಲ್ಲಿ ಯಾರೂ ಬೆಗ್ಗರ್ಸ್ ಅಲ್ಲ. ಇಂದು ನಾನು ಸಿಎಂ ಜೊತೆ ಮಾತಾಡಿದ್ದೇನೆ . ಯಾವುದೇ ಗೊಂದಲವಿಲ್ಲ. ನನ್ನ ಜೊತೆ ಸೌಜನ್ಯದಿಂದಲೇ, ತಾಳ್ಮೆಯಿಂದಲೇ ಸಿಎಂ ಮಾತಾಡಿದ್ದಾರೆ ಎಂದರು.

ಪತ್ರಕರ್ತರ ತೀಕ್ಷ್ಣ ಪ್ರಶ್ನೆಗಳು ಬಂದಾಗ ಆ ರೀತಿ ಸಿಎಂ ಹೇಳಿರಬಹುದು ಎಂದ ಅವರು, ಹೇಳಿಕೆಗಳನ್ನೇ ಆಧಾರವಾಗಿಟ್ಟುಕೊಂಡು ರಾಜಕಾರಣ ಮಾಡಲಿಕ್ಕೆ ಬರಲ್ಲ. ಸರ್ಕಾರ ಉರುಳಿಸೋ ತಂತ್ರಗಾರಿಕೆ ಬಂದಾಗ ನಾವು ಒಟ್ಟಾಗಿದ್ದು ಸರ್ಕಾರ ಉಳಿಸಿಕೊಳ್ಳಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments