Webdunia - Bharat's app for daily news and videos

Install App

ಗೊಂದಲವಿಲ್ಲದೆ ಟಿಕೆಟ್​ ಫೈನಲ್

Webdunia
ಶನಿವಾರ, 8 ಏಪ್ರಿಲ್ 2023 (17:27 IST)
ರಾಜ್ಯದ BJP ನಾಯಕರು ಚರ್ಚೆ ಮಾಡಿ ಮೂರು ಹೆಸರನ್ನು ದಿಲ್ಲಿಗೆ ಕಳಿಸಿಕೊಡುವ ಕೆಲಸ ಮಾಡಿದ್ದಾರೆ. ಅದಕ್ಕೂ ಮುನ್ನ ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ಇವತ್ತು ದೆಹಲಿಗೆ ಬಂದಿದೆ ಎಂದು ಬಿಜೆಪಿ ರಾಜ್ಯ ಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.. ದೆಹಲಿಯಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ಶಕ್ತಿ ಕೇಂದ್ರದಿಂದ ಮೇಲ್ಪಟ್ಟ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಬಳಿಕ ಹಾಲಿ ವಿಧಾನಸಭೆ ಅಭ್ಯರ್ಥಿ ಬಗ್ಗೆ ಮಾಹಿತಿ ಜಿಲ್ಲಾ ಮಟ್ಟಕ್ಕೆ ಬಂದಿದೆ. ಇವತ್ತು ನಡ್ಡಾ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಮಾಜಿ ಸಿಎಂ B.S. ಯಡಿಯೂರಪ್ಪ, ಸಿಎಂ ಬಸವರಾಜ್​​​ ಬೊಮ್ಮಾಯಿ ಭಾಗಿಯಾಗಿದ್ದಾರೆ. ಹೊರಗಡೆ ಇರುವ ಹಾಗೆ ಯಾವುದೇ ಗೊಂದಲ ಇಲ್ಲ ಒಳ್ಳೆಯ ಆಯ್ಕೆ ಆಗುತ್ತೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೀಲ್ಸ್ ಮಾಡಕ್ಕೆ ಬೇರೆ ಜಾಗ ಸಿಕ್ಕಿಲ್ವಾ ನಿಂಗೆ.. ದುಸ್ಸಾಹಸ ಮಾಡಿದ ಮಗಳಿಗೆ ಮುಖ ಮೂತಿ ನೋಡದೇ ಹೊಡೆದ ಅಮ್ಮ Video

ರಾಹುಲ್ ಗಾಂಧಿ ನೋಡಿದ್ರೆ ಮೋದಿ ಭಾರತವನ್ನು ಅದಾನಿಗೆ ಅಡವಿಟ್ಟಿದ್ದಾರೆ ಅಂತಾರೆ, ಡಿಕೆಶಿ ಅದಾನಿ ಜೊತೆಗೇ ಮೀಟಿಂಗ್: ನೆಟ್ಟಿಗರ ಟಾಂಗ್

Karnataka Weather: ಈ ವಾರ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಮುಂದಿನ ಸುದ್ದಿ
Show comments