Select Your Language

Notifications

webdunia
webdunia
webdunia
Sunday, 6 April 2025
webdunia

ಟಿಕೆಟ್ ಕೈ ತಪ್ಪಿದ ಹಿನ್ನಲೆ; ಕಾಂಗ್ರೆಸ್ ತೊರೆದ ಎಚ್.ಟಿ.ಸಾಂಗ್ಲಿಯಾನ

ಬೆಂಗಳೂರು
ಬೆಂಗಳೂರು , ಮಂಗಳವಾರ, 9 ಏಪ್ರಿಲ್ 2019 (09:12 IST)
ಬೆಂಗಳೂರು : ಕ್ರೈಸ್ತ ಸಮುದಾಯದವರನ್ನು ಕಾಂಗ್ರೆಸ್ ಕಡೆಗಣಿಸಿದ ಹಿನ್ನಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಚ್.ಟಿ.ಸಾಂಗ್ಲಿಯಾನ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಕೆಪಿಸಿಸಿ ಉಪಾಧ್ಯಕ್ಷರಾಗಿದ್ದ ಅವರು, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈ ತಪ್ಪಿದ್ದರಿಂದ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.


ಹೆಚ್ ಟಿ ಸಾಂಗ್ಲಿಯಾನ ಅವರು ಕೆಪಿಸಿಸಿ ಉಪಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಈ ಸಂಬಂಧ ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ರಾಜ್ಯದ 28 ಕ್ಷೇತ್ರಗಳಲಿ ಒಂದರಲ್ಲೂ ಕ್ರಿಶ್ಚಿಯನ್ ಸಮುದಾಯಕ್ಕೆ ಟಕೆಟ್ ನೀಡಿದ ಕಾರಣ ರಾಜೀನಾಮೆ ನೀಡುತ್ತಿರುವುದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್.ಅಶೋಕ್ ಗೆ ಅಧಿಕಾರ ಬೇಕು, ರಾಜಕೀಯದಲ್ಲಿ ಬೆಳೆಯಬೇಕು ಅಂತ ಆಸೆ ಇದ್ದರೆ ನಮ್ಮ ಪಕ್ಷಕ್ಕೆ ಬರಲಿ-ಡಿಕೆಶಿ