Webdunia - Bharat's app for daily news and videos

Install App

ಕೋಲಾರಕ್ಕೆ ಇನ್ನೂ ಪ್ರಕಟವಾಗದ ಟಿಕೆಟ್

Webdunia
ಗುರುವಾರ, 6 ಏಪ್ರಿಲ್ 2023 (16:29 IST)
ಕಾಂಗ್ರೆಸ್ ಹೈಕಮಾಂಡ್ ಕೋಲಾರಕ್ಕೆ ಟಿಕೆಟ್ ಪ್ರಕಟಿಸಿಲ್ಲ. ಇತ್ತ ಹಾಲಿ ಶಾಸಕ ವಿ ಮುನಿಯಪ್ಪ ಕ್ಷೇತ್ರ ಶಿಡ್ಲಘಟ್ಟ ಕೂಡ ಘೋಷಣೆ ಆಗಿಲ್ಲ. ಚಿತ್ರದುರ್ಗದಲ್ಲಿ ಮಾಜಿ ಪರಿಷತ್ ಸದಸ್ಯ ರಘು ಆಚಾರ್​​​​ಗೆ ಟಿಕೆಟ್ ಕೈ ತಪ್ಪಿದ್ದು, ದೊಡ್ಡಣ್ಣ ಅಳಿಯ ಕೆ.ಸಿ.ವೀರೇಂದ್ರ ಪಪ್ಪಿಗೆ ಮಣೆ ಹಾಕಿದೆ. ಹಾಲಿ ಶಾಸಕರ ಆಯ್ಕೆಯಲ್ಲಿ ಗೊಂದಲ ಮುಂದುವರಿದಿದೆ. ಒಟ್ಟಿನಲ್ಲಿ ವೈ.ಎಸ್​.ವಿ.ದತ್ತ ಹೊರತುಪಡಿಸಿ ಎಲ್ಲ ವಲಸಿಗರಿಗೆ ಟಿಕೆಟ್ ನೀಡಲಾಗಿದ್ದು, ಲಿಂಗಸುಗೂರು, ಪುಲಕೇಶಿ ನಗರ, ಕುಂದಗೋಳ, ಹರಿಹರ, ಶಿಡ್ಲಘಟ್ಟಕ್ಕೆ ಅಭ್ಯರ್ಥಿಗಳು ಅಂತಿಮವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಮುಂದಿನ ಸುದ್ದಿ
Show comments